Webdunia - Bharat's app for daily news and videos

Install App

ಬಿಂದಿ ಇಲ್ಲಿಯೇ ಇಡಬೇಕು ಯಾಕೆ?

Webdunia
ಶುಕ್ರವಾರ, 21 ಡಿಸೆಂಬರ್ 2018 (09:10 IST)
ಬೆಂಗಳೂರು: ಸಾಮಾನ್ಯವಾಗಿ ಬಿಂದಿ ಇಡುವಾಗ ನಮ್ಮ ಹುಬ್ಬುಗಳ ನಡುವೆ ಇಟ್ಟುಕೊಳ್ಳುತ್ತೇವೆ. ಆದರೆ ಇಲ್ಲಿಯೇ ಬಿಂದಿ ಇಡುವುದರ ಹಿಂದಿನ ಮರ್ಮವೇನು ಗೊತ್ತಾ?


ಎರಡು ಹುಬ್ಬುಗಳ ನಡುವೆ ಖಾಲಿ ಇರುವ ಜಾಗದಲ್ಲಿ ಕುಂಕುಮ ಅಥವಾ ಬೊಟ್ಟು ಇಡಬೇಕು. ಇದು ಮೆದುಳು, ಕಣ್ಣು, ತಲೆ ನಿಯಂತ್ರಿಸುವ ಭಾಗ. ಇಲ್ಲಿ ಮನುಷ್ಯ ದೇಹದ ಆರನೇ ಚಕ್ರ ಅಜ್ಞ ಚಕ್ರವಿದ್ದು, ಇದು ಮೇಲೆ ಹೇಳಿದ ಎಲ್ಲಾ ಭಾಗಗಳನ್ನು ನಿಯಂತ್ರಿಸುತ್ತದೆ.

ಅಷ್ಟೇ ಅಲ್ಲ ಇಲ್ಲಿ ಕುಂಕುಮ ಅಥವಾ ಬೊಟ್ಟು ಇಡಲು ನಾವು ಬೆರಳಿನಿಂದ ಒತ್ತಿ ಹಿಡಿದರೆ ಆ ಭಾಗಕ್ಕೆ ಪ್ರತಿನಿತ್ಯ ರಕ್ತಸಂಚಾರ ಸುಗಮಾಗಿಸಲು ವ್ಯಾಯಾಮ ಸಿಕ್ಕಂತಾಗುತ್ತದೆ. ಇದರಿಂದ ಹಲವು ಆರೋಗ್ಯ ಸಮಸ್ಯೆಗಳಿಗೂ ಪರಿಹಾರ ಸಿಗುತ್ತದೆ ಎಂಬ ನಂಬಿಕೆಯಿದೆ. ಅಷ್ಟೇ ಏಕೆ, ಹಣೆಯಲ್ಲಿ ಕುಂಕುಮವಿದ್ದರೆ ಯಾವ ದುಷ್ಟ ಶಕ್ತಿಗಳೂ ನಮ್ಮ ಬಳಿ ಬಾರರು ಎಂಬುದು ಹಿಂದೂ ಸಂಪ್ರದಾಯದ ನಂಬಿಕೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ವಿಷ್ಣು ಶತನಾಮ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ

Ganesha Festival: ಈ ಒಂದು ನೈವೇದ್ಯ ಗಣೇಶನಿಗೆ 21 ಭಕ್ಷ್ಯ ಅರ್ಪಿಸಿದ ಹಾಗೇ

Ganesha Festival 2025: ಮನೆಗೆ ಗಣೇಶ ಮೂರ್ತಿ ತರುವಾಗ ಈ ತಪ್ಪನ್ನು ಮಾಡಬೇಡಿ, ಮನೆಗೆ ಶ್ರೇಯಸ್ಸಲ್ಲ

ಮಂಗಳ ಗೌರಿ ವ್ರತ ಮಾಡುವಾಗ ಈ ಮಂತ್ರವನ್ನು ಪಠಿಸಿ

ಇಂದು ಶಿವನಿಗೆ ಪೂಜೆ ಮಾಡುವಾಗ ತಪ್ಪದೇ ಈ ಮಂತ್ರ ಹೇಳಿ

ಮುಂದಿನ ಸುದ್ದಿ
Show comments