Webdunia - Bharat's app for daily news and videos

Install App

ದೀಪಾವಳಿಗೆ ಮಣ್ಣಿನ ಹಣತೆಯಲ್ಲೇ ದೀಪ ಹಚ್ಚಬೇಕು ಯಾಕೆ?

Webdunia
ಸೋಮವಾರ, 24 ಅಕ್ಟೋಬರ್ 2022 (09:00 IST)
WD
ಬೆಂಗಳೂರು: ದೀಪಾವಳಿ ಹಬ್ಬಕ್ಕೆ ಮಣ್ಣಿನ ಹಣತೆಯಲ್ಲಿ ದೀಪ ಬೆಳಗಿ ಮನೆಗೆ ಲಕ್ಷ್ಮಿಯನ್ನು ಬರಮಾಡಿಕೊಳ್ಳುತ್ತೀರಿ. ಮಣ್ಣಿನ ಹಣತೆಯಲ್ಲಿ ದೀಪ ಹಚ್ಚುವುದರ ಮಹತ್ವವೇನು ಗೊತ್ತಾ?

ಮಣ್ಣಿನಿಂದ ಮಾಡಿದ ಹಣತೆಯನ್ನು ಯಾರು ಬೆಳಗುತ್ತಾರೋ ಅವರಿಗೆ ಜೀವನದಲ್ಲಿ ಒಳ್ಳೆಯ ಜ್ಞಾನ, ಯೋಗ, ಸುಖ, ಸಮೃದ್ಧಿ ಒಲಿಯುತ್ತದೆ ಎಂಬ ನಂಬಿಕೆಯಿದೆ. 

ಅಲ್ಲದೆ ಹಣತೆಯಲ್ಲಿ ಲಕ್ಷ್ಮೀ ದೇವಿಯ ಸಾನಿಧ್ಯವಿದೆ ಎಂಬ ನಂಬಲಾಗುತ್ತದೆ. ಹೀಗಾಗಿ ದೀಪಾವಳಿಗೆ ಮಣ್ಣಿನ ಹಣತೆಯನ್ನೇ ಹಚ್ಚಿ ಲಕ್ಷ್ಮಿಯನ್ನು ಬರಮಾಡಿಕೊಂಡರೆ ಶ್ರೇಷ್ಠ.


-Edited by Rajesh Patil

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Durga mantra: ದುರ್ಗಾ ದೇವಿಯ ಈ ಸ್ತೋತ್ರ ಓದಿದರೆ ಸೋಲಿನ ಭಯವಿರಲ್ಲ

Shiva Mantra: ಶಿವನ ಅನುಗ್ರಹಕ್ಕಾಗಿ ಇಂದು ಈ ಮಂತ್ರವನ್ನು ಓದಿದರೆ ಶುಭ

Hanuman Chalisa: ಹನುಮಾನ್ ಚಾಲೀಸಾ ಕನ್ನಡದಲ್ಲಿ: ಇಂದು ತಪ್ಪದೇ ಓದಿ

Lakshmi Mantra: ಶುಕ್ರವಾರದಂದು ತಪ್ಪದೇ ಲಕ್ಷ್ಮೀ ದೇವಿಯ ಈ ಮಂತ್ರವನ್ನು ಜಪಿಸಿ

Mahavishnu Mantra: ಗುರುವಾರ ಮಹಾವಿಷ್ಣುವಿನ ಈ ಸ್ತೋತ್ರವನ್ನು ತಪ್ಪದೇ ಓದಿ

ಮುಂದಿನ ಸುದ್ದಿ
Show comments