ದೀಪಾವಳಿಗೆ ಮಣ್ಣಿನ ಹಣತೆಯಲ್ಲೇ ದೀಪ ಹಚ್ಚಬೇಕು ಯಾಕೆ?

Webdunia
ಸೋಮವಾರ, 24 ಅಕ್ಟೋಬರ್ 2022 (09:00 IST)
WD
ಬೆಂಗಳೂರು: ದೀಪಾವಳಿ ಹಬ್ಬಕ್ಕೆ ಮಣ್ಣಿನ ಹಣತೆಯಲ್ಲಿ ದೀಪ ಬೆಳಗಿ ಮನೆಗೆ ಲಕ್ಷ್ಮಿಯನ್ನು ಬರಮಾಡಿಕೊಳ್ಳುತ್ತೀರಿ. ಮಣ್ಣಿನ ಹಣತೆಯಲ್ಲಿ ದೀಪ ಹಚ್ಚುವುದರ ಮಹತ್ವವೇನು ಗೊತ್ತಾ?

ಮಣ್ಣಿನಿಂದ ಮಾಡಿದ ಹಣತೆಯನ್ನು ಯಾರು ಬೆಳಗುತ್ತಾರೋ ಅವರಿಗೆ ಜೀವನದಲ್ಲಿ ಒಳ್ಳೆಯ ಜ್ಞಾನ, ಯೋಗ, ಸುಖ, ಸಮೃದ್ಧಿ ಒಲಿಯುತ್ತದೆ ಎಂಬ ನಂಬಿಕೆಯಿದೆ. 

ಅಲ್ಲದೆ ಹಣತೆಯಲ್ಲಿ ಲಕ್ಷ್ಮೀ ದೇವಿಯ ಸಾನಿಧ್ಯವಿದೆ ಎಂಬ ನಂಬಲಾಗುತ್ತದೆ. ಹೀಗಾಗಿ ದೀಪಾವಳಿಗೆ ಮಣ್ಣಿನ ಹಣತೆಯನ್ನೇ ಹಚ್ಚಿ ಲಕ್ಷ್ಮಿಯನ್ನು ಬರಮಾಡಿಕೊಂಡರೆ ಶ್ರೇಷ್ಠ.


-Edited by Rajesh Patil

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶನಿ ಅಮಾವಾಸ್ಯೆ: ಮಹತ್ವ, ಆಚರಣೆ ಮತ್ತು ಶನಿದೇವನ ಕೃಪೆಗೆ ಸರಳ ಪರಿಹಾರಗಳು

ವಿವಾಹಾದಿ, ಸಂತಾನ ಸಮಸ್ಯೆಗಳ ನಿವಾರಣೆಗೆ ಓದಬೇಕಾದ ಸುಬ್ರಹ್ಮಣ್ಯ ಸ್ತೋತ್ರ

ಕಲ್ಯಾಣವೃಷ್ಟಿಸ್ತವ ಸ್ತೋತ್ರ ಕನ್ನಡದಲ್ಲಿ

ಗುರು ದೋಷ ನಿವಾರಣೆಗಾಗಿ ಈ ಮಂತ್ರವನ್ನು ಪಠಿಸಿ

ಬುಧವಾರ ಗಣೇಶನ ಈ ನಾಮಾವಳಿಯನ್ನು ತಪ್ಪದೇ ಪಠಿಸಿ

ಮುಂದಿನ ಸುದ್ದಿ
Show comments