Webdunia - Bharat's app for daily news and videos

Install App

ಅಷ್ಟೈಶ್ವರ್ಯ ಪ್ರಾಪ್ತಿಯಾಗಬೇಕಾದರೆ ನಿಮ್ಮ ಉಂಗುರು ಈ ಆಕಾರದಲ್ಲಿರಬೇಕು!

Webdunia
ಬುಧವಾರ, 14 ಸೆಪ್ಟಂಬರ್ 2022 (08:00 IST)
ಬೆಂಗಳೂರು: ನಾವು ಒಂದೊಂದು ಬೆರಳಿಗೆ ಧರಿಸುವ ಉಂಗುರ ಒಂದೊಂದು ಅರ್ಥ ಸೂಚಿಸುತ್ತದೆ. ಅದೇ ರೀತಿ ಜೀವನದಲ್ಲಿ ಅಷ್ಟೈಶ್ವರ್ಯ ಪ್ರಾಪ್ತಿಯಾಗಬೇಕೆಂದರೆ ನಾವು ಆಮೆಯಾಕಾರದ ಉಂಗುರ ಧರಿಸಬೇಕು.

ಆಮೆ ಮಹಾವಿಷ್ಣು-ಲ‍ಕ್ಷ್ಮೀ ದೇವಿಯ ಪ್ರತೀಕ. ಆಮೆ ಮನೆಯಲ್ಲಿರುವುದರಿಂದ, ಆಮೆಯಾಕಾರದ ಉಂಗುರ ಧರಿಸುವುದರಿಂದ ಮನೆಯಲ್ಲಿ ಸುಖ, ಶಾಂತಿ, ಐಶ್ವರ್ಯ ಪ್ರಾಪ್ತಿಯಾಗುತ್ತದೆ ಎಂಬ ನಂಬಿಕೆಯಿದೆ.

ವಾಸ್ತು ಶಾಸ್ತ್ರದ ಪ್ರಕಾರ ಆಮೆಯ ಉಂಗುರ ಧರಿಸುವುದರಿಂದ ನಕಾರಾತ್ಮಕ ಶಕ್ತಿಗಳು ದೂರವಾಗುತ್ತದೆ.  ಹಣಕಾಸಿನ ಸಮಸ್ಯೆಗಳು ದೂರವಾಗುತ್ತದೆ.  ಜೊತೆಗೆ ಮನುಷ್ಯನಿಗೆ ತಾಳ್ಮೆ, ಸುಖದ ಜೀವನ ನೀಡುತ್ತದೆ ಎಂಬುದು ನಂಬಿಕೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶಿವನ ಅನುಗ್ರಹಕ್ಕಾಗಿ ಆನಂದ ಲಹರಿ ಪಠಿಸಿ: ಕನ್ನಡದಲ್ಲಿ ಇಲ್ಲಿದೆ

ಶನಿದೋಷ ಪರಿಹಾರಕ್ಕಾಗಿ ಶನಿ ಸಹಸ್ರನಾಮವನ್ನು ಇಂದು ತಪ್ಪದೇ ಓದಿ

Dhanwanthari Mantra: ಆರೋಗ್ಯ ಸಮಸ್ಯೆ ನಿವಾರಣೆಗಾಗಿ ಧನ್ವಂತರೀ ಸ್ತೋತ್ರ ಓದಿ

Pavamana suktha: ಪಾಪ ಪರಿಹಾರಕ್ಕೆ ಮರಣಶಯ್ಯೆಯಲ್ಲಿರುವ ವ್ಯಕ್ತಿಯ ಕಿವಿಯಲ್ಲಿ ಈ ಸ್ತೋತ್ರ ಓದಿ

Guru Mantra: ಗುರುವಿನ ಅನುಗ್ರಹಕ್ಕಾಗಿ ಪ್ರತಿನಿತ್ಯ ಈ ಸ್ತೋತ್ರವನ್ನು ಓದಿ

ಮುಂದಿನ ಸುದ್ದಿ
Show comments