Webdunia - Bharat's app for daily news and videos

Install App

ಬಾಲಕೃಷ್ಣ ಬೆಣ್ಣೆ ಕದ್ದು ತಿನ್ನುತ್ತಿದ್ದುದು ಏಕೆ?

Webdunia
ಗುರುವಾರ, 18 ಆಗಸ್ಟ್ 2022 (08:00 IST)
ಬೆಂಗಳೂರು: ಇಂದು ಶ್ರೀಕೃಷ್ಣ ಜನ್ಮಾಷ್ಠಮಿ. ಕೃಷ್ಣ ಎಂದ ಕೂಡಲೇ ನಮಗೆ ಆತನ ಬಾಲ ಲೀಲೆ ನೆನಪಾಗುತ್ತದೆ. ಅದರಲ್ಲೂ ಬೆಣ್ಣೆ ಕಳ್ಳಲು ಆತ ಮಾಡುತ್ತಿದ್ದ ಸಾಹಸಗಳ ಕತೆಗಳು ನೆನಪಾಗುತ್ತವೆ.

ಅಷ್ಟಕ್ಕೂ ಬಾಲಕೃಷ್ಣನಿಗೆ ಬೆಣ್ಣೆ ಎಂದರೆ ಅಷ್ಟೊಂದು ಇಷ್ಟ ಯಾಕೆ ಗೊತ್ತಾ? ಕೃಷ್ಣನನ್ನು ಚಿತ್ತಚೋರ ಎಂದೂ ಕರೆಯುತ್ತಾರೆ. ಅಂದರೆ ಮನಸ್ಸು ಕದಿಯುವ ಅಂದಗಾರ.

ಬೆಣ್ಣೆ ಎಂದರೆ ಮೃದು ವಸ್ತು. ಹೀಗಾಗಿ ನಮ್ಮ ಮನಸ್ಸು, ಹೃದಯ ಬೆಣ್ಣೆಯಷ್ಟು ಮೃದುವಾಗಿರಬೇಕು ಎಂಬುದನ್ನು ಸೂಚಿಸುತ್ತದೆ. ಬೆಣ್ಣೆ ಮಜ್ಜಿಗೆಯಲ್ಲಿ ಅತ್ತಿತ್ತ ಓಲಾಡುವಂತೆ ನಮ್ಮ ಮನಸ್ಸೂ ಇರುತ್ತದೆ. ಮೊಸರು ಕಡೆದು ಬೆಣ್ಣೆ ಸಿಗುವ ಹಾಗೆ ನಮ್ಮ ಜೀವನದಲ್ಲೂ ಕೆಟ್ಟದ್ದನ್ನು ಅರಗಿಸಿದಾಗ ಒಳ್ಳೆತನ ಸಿಗುವಂತೆ ಬೆಣ್ಣೆ ಎಂಬುದನ್ನು ಸೂಚಿಸುತ್ತದೆ. ಅದೇ ರೀತಿ ನಂದಗೋಕುಲನ ಅಂಗಳದಲ್ಲಿ ಯಾರೇ ಎಷ್ಟೇ ಮೊಸರು ಕಡೆದು ಬೆಣ್ಣೆ ಮಾಡಿದರೂ ಅದೆಲ್ಲವೂ ಕೊನೆಗೆ ಶ್ರೀಕೃಷ್ಣನಿಗೆ ಅರ್ಪಣೆಯಾಗುತ್ತಿತ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶುಕ್ರವಾರ ತಪ್ಪದೇ ಅಷ್ಟಲಕ್ಷ್ಮೀ ಧ್ಯಾನ ಸ್ತೋತ್ರ ಪಠಿಸಿ

ಮಹಾವಿಷ್ಣುವಿನ ಅನುಗ್ರಹಕ್ಕೆ ಈ ಭಜನೆ ಸ್ತುತಿಸಿ

ಶ್ರೀ ವಿನಾಯಕಸ್ತವ ರಾಜ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ

ಸಿಂಪಲ್ ಆಗಿ ಭೀಮನ ಅಮವಾಸ್ಯೆ ಪೂಜೆ ಮಾಡುವುದು ಹೇಗೆ

ಮಂಗಳವಾರ ದೇವಿಯ ಈ ಸ್ತೋತ್ರವನ್ನು ತಪ್ಪದೇ ಓದಿ

ಮುಂದಿನ ಸುದ್ದಿ
Show comments