Webdunia - Bharat's app for daily news and videos

Install App

ಕುಂಭ ಮದುವೆ ಯಾಕೆ ಮಾಡುತ್ತಾರೆ ತಿಳಿಯಿರಿ

Krishnaveni K
ಮಂಗಳವಾರ, 30 ಜನವರಿ 2024 (10:01 IST)
WD
ಬೆಂಗಳೂರು: ವಿವಾಹ ಸಂದರ್ಭದಲ್ಲಿ ಕೆಲವರು ಜ್ಯೋತಿಷಿಗಳ ಸಲಹೆ ಪ್ರಕಾರ ಕುಂಭ ಮದುವೆ ಮಾಡುತ್ತಾರೆ. ಹೀಗಂದರೆ ಏನು? ಯಾಕೆ ಮಾಡಬೇಕು? ನೋಡೋಣ.

ಜಾತಕದಲ್ಲಿ ಕುಜ ದೋಷ ಅಥವಾ ಎರಡು ಮದುವೆಯ ಯೋಗವಿದ್ದಾಗ ಕುಂಭ ವಿವಾಹ ಮಾಡುವುದು ಪದ್ಧತಿ. ವಿಶೇಷವಾಗಿ ಎರಡನೇ ಮದುವೆ ಯೋಗವಿರುವ ಕನ್ಯೆಗೆ ದೋಷ ಪರಿಹಾರಕ್ಕಾಗಿ ಕುಂಭ ಮದುವೆ ಮಾಡಿಸಲಾಗುತ್ತದೆ. ಮಣ್ಣಿನ ಮಡಕೆಯನ್ನು ಮದುಮಗನಂತೆ ಸಿಂಗರಿಸಿ ತಾಳಿ ಕಟ್ಟಿ ಶಾಸ್ತ್ರೋಸ್ತ್ರಕವಾಗಿ ಮದುವೆ ಶಾಸ್ತ್ರ ಮಾಡಿಸಲಾಗುತ್ತದೆ.

ಮದುವೆ ಸಂದರ್ಭದಲ್ಲಿ ಮಾಡುವ ಎಲ್ಲಾ ವಿಧಿ ವಿಧಾನಗಳನ್ನು ಈ ಸಂದರ್ಭದಲ್ಲಿ ಮಡಕೆಯೊಂದಿಗೆ ಮಾಡಲಾಗುತ್ತದೆ. ಕನ್ಯಾ ದಾನ, ಹೂ ಹಾರ ಬದಲಾವಣೆ, ತಾಳಿ ಶಾಸ್ತ್ರ ಇತ್ಯಾದಿ ಮದುವೆಯ ಎಲ್ಲಾ ಶಾಸ್ತ್ರಗಳನ್ನೂ ಮಾಡಲಾಗುತ್ತದೆ. ಮದುವೆಯ ಶಾಸ್ತ್ರ ಮುಗಿದ ಮೇಲೆ ಮಡಕೆಯನ್ನು ಒಡೆದು ನೀರಿನಲ್ಲಿ ಬಿಟ್ಟರೆ ಮದುವೆ ಶಾಸ್ತ್ರ ಮುಗಿದಂತೆ.

ಈ ಶಾಸ್ತ್ರದ ಬಳಿಕ ದೋಷ ಪರಿಹಾರವಾದಂತೆ. ಹಾಗೂ ದೋಷವಿದ್ದ ಯುವತಿ ತಾನು ಬಯಸಿದ ವರನನ್ನು ನಿರಾತಂಕವಾಗಿ ಮದುವೆಯಾಗಬಹುದು. ಒಂದು ವೇಳೆ ಈ ಪರಿಹಾರ ಮಾಡದೇ ಮದುವೆಯಾದಲ್ಲಿ ಅಂತಹ ಕನ್ಯೆಗೆ ದಾಂಪತ್ಯ ಜೀವನದಲ್ಲಿ ತೊಂದರೆ ಎದುರಾಗಬಹುದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Shiva Mantra: ಶಿವನ ಅನುಗ್ರಹಕ್ಕಾಗಿ ಇಂದು ಈ ಮಂತ್ರವನ್ನು ಓದಿದರೆ ಶುಭ

Hanuman Chalisa: ಹನುಮಾನ್ ಚಾಲೀಸಾ ಕನ್ನಡದಲ್ಲಿ: ಇಂದು ತಪ್ಪದೇ ಓದಿ

Lakshmi Mantra: ಶುಕ್ರವಾರದಂದು ತಪ್ಪದೇ ಲಕ್ಷ್ಮೀ ದೇವಿಯ ಈ ಮಂತ್ರವನ್ನು ಜಪಿಸಿ

Mahavishnu Mantra: ಗುರುವಾರ ಮಹಾವಿಷ್ಣುವಿನ ಈ ಸ್ತೋತ್ರವನ್ನು ತಪ್ಪದೇ ಓದಿ

Ganesha Mantra: ಜೀವನದಲ್ಲಿ ಸಂಕಷ್ಟಗಳು ಎದುರಾದಾಗ ಗಣೇಶನ ಈ ಸ್ತೋತ್ರ ಓದಿ

ಮುಂದಿನ ಸುದ್ದಿ
Show comments