ಮುಸ್ಸಂಜೆಯಲ್ಲಿ ದೀಪ ಹಚ್ಚುವುದರ ಶಾಸ್ತ್ರದ ಮಹತ್ವ

Webdunia
ಗುರುವಾರ, 9 ಮೇ 2019 (07:16 IST)
ಬೆಂಗಳೂರು: ಪ್ರತೀ ಮನೆಯಲ್ಲಿ ಮುಸ್ಸಂಜೆ ವೇಳೆ ದೀಪ ಹಚ್ಚಿ, ದೇವರ ಪ್ರಾರ್ಥನೆ ಮಾಡುವುದರ ರೂಡಿಯಿರುತ್ತದೆ. ಆದರೆ ಮುಸ್ಸಂಜೆ ವೇಳೆ ದೀಪ ಹಚ್ಚುವುದರ ಮಹತ್ವ ನಿಮಗೆ ಗೊತ್ತಾ?


ಬೆಳಗ್ಗೆ ಸೂರ್ಯೋದಯಕ್ಕಿಂತ ಮೊದಲು ಮತ್ತು ಸಾಯಂಕಾಲ ಸೂರ್ಯಾಸ್ತದ ನಂತರ 48 ನಿಮಿಷಗಳ ಕಾಲಕ್ಕೆ ಸಂಧಿಕಾಲ ಎನ್ನುತ್ತಾರೆ.

ಸಂಧಿಕಾಲವು ಕೆಟ್ಟ ಶಕ್ತಿಗಳ ಆಗಮನ ಕಾಲವಾದ್ದರಿಂದ ಅವುಗಳಿಂದ ನಮ್ಮನ್ನು ರಕ್ಷಿಸಿಕೊಳ್ಳಲು ಧರ್ಮ ಆಚರಣೆ ಮಾಡಲಾಗುತ್ತದೆ. ಈ ಕಾಲದಲ್ಲಿ ದೇವರ ಮನೆ ಮತ್ತು ತುಳಸಿ ಗಿಡದ ಮುಂದೆ ದೀಪ ಹಚ್ಚಿದರೆ ದುಷ್ಟ ಶಕ್ತಿಗಳ ಆಗಮನವಾಗದು ಎಂಬ ನಂಬಿಕೆಯಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶನಿ ಪೂಜೆ ಮಾಡುವಾಗ ಶನಿ ಆರತಿ ಮಂತ್ರ ತಪ್ಪದೇ ಪಠಿಸಿ

ಲಕ್ಷ್ಮೀ ದೇವಿಯ ಅನುಗ್ರಹಕ್ಕಾಗಿ ಈ ಸ್ತೋತ್ರವನ್ನು ಓದಿ

ಮನಸ್ಸಿನ ಭಯ ನಿವಾರಣೆ ರಾಮ ಪಂಚರತ್ನ ಸ್ತೋತ್ರ ಓದಿ

ವಿಘ್ನ, ಸಂಕಷ್ಟಗಳ ನಿವಾರಣೆಗಾಗಿ ಇಂದು ಈ ಗಣೇಶ ಸ್ತೋತ್ರ ಓದಿ

ಮಂಗಳವಾರಕ್ಕೆ ನವ ದುರ್ಗೆಯರ ಸ್ತೋತ್ರ ಓದಿ

ಮುಂದಿನ ಸುದ್ದಿ
Show comments