Webdunia - Bharat's app for daily news and videos

Install App

ಸೂರ್ಯಾಸ್ತದ ಬಳಿಕ ಮೊಗ್ಗುಗಳನ್ನು ಕೀಳಬಾರದು ಯಾಕೆ ಗೊತ್ತಾ?

Webdunia
ಬುಧವಾರ, 3 ಏಪ್ರಿಲ್ 2019 (09:08 IST)
ಬೆಂಗಳೂರು: ಸಾಯಂಕಾಲ  ಅಥವಾ ಸೂರ್ಯಾಸ್ತಮಾನವಾದ ಮೇಲೆ ದೇವರಿಗೆ ಹೂ ಕೊಯ್ಯಬಾರದು ಎಂದು ಹಿರಿಯರು ಹೇಳುವುದನ್ನು ಕೇಳಿರಬಹುದು. ಯಾಕೆ ಗೊತ್ತಾ?


ಬ್ರಾಹ್ಮಿ ಮುಹೂರ್ತದಲ್ಲಿ ದೇವತೆಗಳ ಪವಿತ್ರಕಗಳು ಪೃಥ್ವಿಯ ಮೇಲೆ ಹೆಚ್ಚು ಪ್ರಮಾಣದಲ್ಲಿ ಪ್ರಕ್ಷೇಪಿಸಲ್ಪಡುತ್ತವೆ. ಯಾವ ಹೂವುಗಳಲ್ಲಿ ಯಾವ ದೇವತೆಗಳ ಪವಿತ್ರಕಗಳನ್ನು ಆಕರ್ಷಿಸುವ ಕ್ಷಮತೆ ಹೆಚ್ಚಿರುತ್ತದೋ ಆ ಹೂವುಗಳ ಕಡೆಗೆ ಆ ಪವಿತ್ರಕಗಳು ಹೆಚ್ಚು ಪ್ರಮಾಣದಲ್ಲಿ ಆಕರ್ಷಿತವಾಗುತ್ತವೆ. ಸೂರ್ಯನ ತೇಜದಿಂದಾಗಿ ವಾತಾವರಣದಲ್ಲಿರುವ ರಜ-ತಮ ಕಣಗಳ ವಿಘಟನೆಯಾಗುತ್ತದೆ.

ಆದ್ದರಿಂದ ಸೂರ್ಯಾಸ್ತದ ಮೊದಲಿನ ವಾತಾವರಣವು ಸೂರ್ಯಾಸ್ತದ ನಂತರದ ವಾತಾವರಣದ ತುಲನೆಯಲ್ಲಿ ಹೆಚ್ಚು ಸಾತ್ವಿಕವಾಗಿರುತ್ತದೆ. ಸೂರ್ಯಾಸ್ತದ ನಂತರ ವಾಯುಮಂಡಲದಲ್ಲಿ ರಜ-ತಮ ಪ್ರಮಾಣವು ಹೆಚ್ಚಾಗಿ ಕೆಟ್ಟ ಶಕ್ತಿಗಳ ಸಂಚಾರವು ಹೆಚ್ಚಾಗುವುದರಿಂದ ವಾತಾವರಣವು ಕಲುಷಿತವಾಗುತ್ತದೆ. ಆದ್ದರಿಂದ ಸೂರ್ಯಾಸ್ತದ ನಂತರ ಹೂವಿನ ಮೊಗ್ಗುಗಳ ರಜ-ತಮಯುಕ್ತ ಕಣಗಳಿಂದ ತುಂಬಿರುವುದರಿಂದ ದೇವರ ಪವಿತ್ರಕಗಳನ್ನು ಸೆಳೆಯುವ ಕ್ಷಮತೆಯು ಕಡಿಮೆಯಾಗುತ್ತದೆ. ಇದಕ್ಕಾಗಿಯೇ ಸೂರ್ಯಾಸ್ತದ ನಂತರ ಮೊಗ್ಗುಗಳನ್ನು ಕೀಳಬಾರದು ಎನ್ನುತ್ತಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಮುಂದಿನ ಸುದ್ದಿ
Show comments