Webdunia - Bharat's app for daily news and videos

Install App

ದೇವಾಲಯಗಳಿಗೆ ಮಾಂಸದೂಟ ಮಾಡಿ ಹೋಗಬಾರದು ಯಾಕೆ?

Webdunia
ಮಂಗಳವಾರ, 23 ಆಗಸ್ಟ್ 2022 (08:30 IST)
ಬೆಂಗಳೂರು: ದೇವಾಲಯಗಳಿಗೆ ಮಾಂಸದೂಟ ಮಾಡಿ ಹೋಗುವುದನ್ನು ಧಾರ್ಮಿಕ ಶ್ರದ್ಧೆಯುಳ್ಳವರು ಮಾಡುವುದಿಲ್ಲ. ಇದಕ್ಕೆ ಕಾರಣವೂ ಇದೆ.

ಈ ಬಗ್ಗೆ ನಿಯಮ-ಕಟ್ಟಪ್ಪಣೆಗಳು ಏನೂ ಇಲ್ಲದೇ ಇರಬಹುದು. ಆದರೆ ಧಾರ್ಮಿಕ ಶ್ರದ್ಧೆಯಿಂದ ನಾವು ದೇವರನ್ನು ಪ್ರಾರ್ಥಿಸುವಾಗ ನಮ್ಮ ಮನಸ್ಸು, ದೇಹ ಎರಡೂ ಶುದ್ಧವಾಗಿರಬೇಕು, ಚೈತನ್ಯದಿಂದ ಕೂಡಿರಬೇಕು.

ಹೊಟ್ಟೆ ತುಂಬಾ ಉಂಡು, ಆಲಸ್ಯದಿಂದ ದೇವರ ಎದುರು ನಿಂತು ಪ್ರಾರ್ಥನೆ ಮಾಡುವುದರಿಂದ ಯಾವುದೇ ಪ್ರಯೋಜನವೂ ಆಗದು. ಅದರ ಬದಲು ಲಘು ಉಪಾಹಾರ ಸೇವಿಸಿ, ಶ್ರದ್ಧೆಯಿಂದ ದೈಹಿಕ ಮತ್ತು ಮಾನಸಿಕವಾಗಿ ಶುಚೀಭೂತರಾಗಿ ದೇವರ ಪ್ರಾರ್ಥನೆ ಮಾಡುವುದು ಶ್ರೇಷ್ಠ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶುಕ್ರವಾರ ಈ ಒಂದು ವಸ್ತು ತಂದಿಟ್ಟರೆ ಲಕ್ಷ್ಮಿ ನಿಮ್ಮ ಮನೆಗೆ ಬರುತ್ತಾಳೆ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಗುರು ಗ್ರಹ ದೋಷ ನಿವಾರಣೆಗೆ ಏನು ಮಾಡಬೇಕು

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಮಕ್ಕಳಿಗೆ ವಿದ್ಯೆ ತಲೆಗೆ ಹತ್ತದಿರಲು ಯಾವ ದೋಷ ಕಾರಣ

ಮುಂದಿನ ಸುದ್ದಿ
Show comments