Webdunia - Bharat's app for daily news and videos

Install App

ತೊಡೆಯ ಮೇಲೆ ತಟ್ಟೆ ಇಟ್ಟುಕೊಂಡು ಊಟಮಾಡಬಾರದು ಯಾಕೆ ಗೊತ್ತಾ?

Webdunia
ಭಾನುವಾರ, 21 ಏಪ್ರಿಲ್ 2019 (13:26 IST)
ಬೆಂಗಳೂರು: ಅನ್ನವು ಪೂರ್ಣ ಬ್ರಹ್ಮವಾಗಿರುವುದರಿಂದ  ಅದಕ್ಕೆ ದೇವತ್ವದ ಗೌರವವನ್ನು ಕೊಡಬೇಕು. ತೊಡೆಯ ಮೇಲೆ ಅನ್ನವಿಟ್ಟುಕೊಂಡು ಊಟಮಾಡುವುದರಿಂದ ಅನ್ನದಲ್ಲಿನ ದೈವತ್ವಕ್ಕೆ ಅಗೌರವ ತೋರಿದಂತೆ.


ತೊಡೆಯ ಮೇಲಿಟ್ಟು ಅನ್ನ ಸೇವಿಸಿದರೆ ಶರೀರದ ಸಂಪರ್ಕವು ಅನ್ನದೊಂದಿಗೆ ಹೆಚ್ಚಿನ ಪ್ರಮಾಣದಲ್ಲಾಗುತ್ತದೆ. ಇದರಿಂದ ಜೀವವು ಅನ್ನದಿಂದ ಸಿಗು ವ ಭೂಮಿ ಲಹರಿಗಳ ಲಾಭದಿಂದ ವಂಚಿತವಾಗುತ್ತದೆ.

ಪಾದಗಳ ಸ್ಪರ್ಶದಿಂದ ಪಾತಾಳದಿಂದ ಬರುವ ತೊಂದರೆದಾಯಕ ಸ್ಪಂದನಗಳು ಹೆಚ್ಚಾಗಿ ಮಂಡಿಗಳ ಟೊಳ್ಳಿನಲ್ಲಿ ತಮ್ಮ ಸ್ಥಾನವನ್ನು ಮಾಡಿಕೊಳ್ಳುತ್ತವೆ. ತೊಡೆಯಲ್ಲಿ ತಟ್ಟೆ ಇಟ್ಟುಕೊಳ್ಳುವುದರಿಂದ ಸ್ಪರ್ಶದ ಮಾಧ್ಯಮದಿಂದ ಕಾಲು, ಮಂಡಿ ಮತ್ತು ತೊಡೆಗಳಲ್ಲಿ ಸಪ್ತವಾಗಿರುವ ಸ್ಪಂದನಗಳು ಕಾರ್ಯನಿರತವಾಗಿ ಅನ್ನವು ಅಪವಿತ್ರವಾಗುವುದು,

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಈಶಾನ ಸ್ತುತಿ ಸ್ತೋತ್ರ ಮತ್ತು ಪಠಿಸುವುದರ ಫಲವೇನು ತಿಳಿಯಿರಿ

ಶ್ರೀ ಕಾರ್ಯಸಿದ್ಧಿ ಹನುಮಾನ್ ಮಂತ್ರ ಓದುವ ಫಲ, ಬೆಸ್ಟ್ ಸಮಯ ಯಾವುದು ಇಲ್ಲಿದೆ ವಿವರ

ಶ್ರೀಕೃಷ್ಣ ಬೆಣ್ಣೆ ಕದಿಯುತ್ತಿದ್ದದ್ದೇಕೆ, ಬಾಲಲೀಲೆಯ ಹಿಂದಿರುವ ಆಧ್ಯಾತ್ಮಿಕ ರಹಸ್ಯವೇನು

ಸಂಜೆ ದೀಪ ಹಚ್ಚುವಾಗ ಶ್ರೀ ಮಹಾಲಕ್ಷ್ಮೀ ಕವಚಂ ಸ್ತೋತ್ರ ಪಠಿಸಿ

ಮಾನಸಿಕ ನೆಮ್ಮದಿಗಾಗಿ ಗುರುವಾರ ರಾಯರ ಈ ಸ್ತೋತ್ರವನ್ನು ಪಠಿಸಿ

ಮುಂದಿನ ಸುದ್ದಿ
Show comments