Webdunia - Bharat's app for daily news and videos

Install App

ತೊಡೆಯ ಮೇಲೆ ತಟ್ಟೆ ಇಟ್ಟುಕೊಂಡು ಊಟಮಾಡಬಾರದು ಯಾಕೆ ಗೊತ್ತಾ?

Webdunia
ಭಾನುವಾರ, 21 ಏಪ್ರಿಲ್ 2019 (13:26 IST)
ಬೆಂಗಳೂರು: ಅನ್ನವು ಪೂರ್ಣ ಬ್ರಹ್ಮವಾಗಿರುವುದರಿಂದ  ಅದಕ್ಕೆ ದೇವತ್ವದ ಗೌರವವನ್ನು ಕೊಡಬೇಕು. ತೊಡೆಯ ಮೇಲೆ ಅನ್ನವಿಟ್ಟುಕೊಂಡು ಊಟಮಾಡುವುದರಿಂದ ಅನ್ನದಲ್ಲಿನ ದೈವತ್ವಕ್ಕೆ ಅಗೌರವ ತೋರಿದಂತೆ.


ತೊಡೆಯ ಮೇಲಿಟ್ಟು ಅನ್ನ ಸೇವಿಸಿದರೆ ಶರೀರದ ಸಂಪರ್ಕವು ಅನ್ನದೊಂದಿಗೆ ಹೆಚ್ಚಿನ ಪ್ರಮಾಣದಲ್ಲಾಗುತ್ತದೆ. ಇದರಿಂದ ಜೀವವು ಅನ್ನದಿಂದ ಸಿಗು ವ ಭೂಮಿ ಲಹರಿಗಳ ಲಾಭದಿಂದ ವಂಚಿತವಾಗುತ್ತದೆ.

ಪಾದಗಳ ಸ್ಪರ್ಶದಿಂದ ಪಾತಾಳದಿಂದ ಬರುವ ತೊಂದರೆದಾಯಕ ಸ್ಪಂದನಗಳು ಹೆಚ್ಚಾಗಿ ಮಂಡಿಗಳ ಟೊಳ್ಳಿನಲ್ಲಿ ತಮ್ಮ ಸ್ಥಾನವನ್ನು ಮಾಡಿಕೊಳ್ಳುತ್ತವೆ. ತೊಡೆಯಲ್ಲಿ ತಟ್ಟೆ ಇಟ್ಟುಕೊಳ್ಳುವುದರಿಂದ ಸ್ಪರ್ಶದ ಮಾಧ್ಯಮದಿಂದ ಕಾಲು, ಮಂಡಿ ಮತ್ತು ತೊಡೆಗಳಲ್ಲಿ ಸಪ್ತವಾಗಿರುವ ಸ್ಪಂದನಗಳು ಕಾರ್ಯನಿರತವಾಗಿ ಅನ್ನವು ಅಪವಿತ್ರವಾಗುವುದು,

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶಿವನ ಅನುಗ್ರಹಕ್ಕಾಗಿ ಆನಂದ ಲಹರಿ ಪಠಿಸಿ: ಕನ್ನಡದಲ್ಲಿ ಇಲ್ಲಿದೆ

ಶನಿದೋಷ ಪರಿಹಾರಕ್ಕಾಗಿ ಶನಿ ಸಹಸ್ರನಾಮವನ್ನು ಇಂದು ತಪ್ಪದೇ ಓದಿ

Dhanwanthari Mantra: ಆರೋಗ್ಯ ಸಮಸ್ಯೆ ನಿವಾರಣೆಗಾಗಿ ಧನ್ವಂತರೀ ಸ್ತೋತ್ರ ಓದಿ

Pavamana suktha: ಪಾಪ ಪರಿಹಾರಕ್ಕೆ ಮರಣಶಯ್ಯೆಯಲ್ಲಿರುವ ವ್ಯಕ್ತಿಯ ಕಿವಿಯಲ್ಲಿ ಈ ಸ್ತೋತ್ರ ಓದಿ

Guru Mantra: ಗುರುವಿನ ಅನುಗ್ರಹಕ್ಕಾಗಿ ಪ್ರತಿನಿತ್ಯ ಈ ಸ್ತೋತ್ರವನ್ನು ಓದಿ

ಮುಂದಿನ ಸುದ್ದಿ
Show comments