ದೀಪಾವಳಿ ದಿನ ಎಣ್ಣೆ ಸ್ನಾನ ಯಾಕೆ ಮಾಡಬೇಕು?

Webdunia
ಶನಿವಾರ, 14 ನವೆಂಬರ್ 2020 (09:11 IST)
ಬೆಂಗಳೂರು: ದೀಪಾವಳಿ ದಿನ ಎಣ್ಣೆ ಸ್ನಾನ ಮಾಡುವ ಪದ್ಧತಿಯನ್ನು ನಾವೆಲ್ಲರೂ ಆಚರಿಸಿಕೊಂಡು ಬರುತ್ತಿದ್ದೇವೆ. ಅಷ್ಟಕ್ಕೂ ಎಣ್ಣೆ ಸ್ನಾನದ ಮಹತ್ವವೇನು ಗೊತ್ತಾ?


ಎಣ್ಣೆ ಸ್ನಾನ ಕೇವಲ ನಮ್ಮ ದೇಹದಲ್ಲಿರುವ ಕೊಳೆ ನಾಶ ಮಾಡಿ, ಗಟ್ಟಿಮುಟ್ಟಾಗಿಸುವುದು ಮಾತ್ರವಲ್ಲ. ಎಣ್ಣೆ ಸ್ನಾನವೆಂದರೆ ನಮ್ಮಲ್ಲಿರುವ ಅಹಂಕಾರ, ನಕಾರಾತ್ಮಕ ಅಂಶಗಳು, ಮದ-ಮತ್ಸರಗಳನ್ನು ತೊಳೆದುಕೊಳ್ಳುವುದು ಎಂಬ ಅರ್ಥವನ್ನೂ ಹೊಂದಿದೆ. ಹೀಗಾಗಿ ಕೇವಲ ಮಕ್ಕಳು ಮಾತ್ರವಲ್ಲ, ಎಲ್ಲಾ ವಯಸ್ಸಿನವರೂ ಈ ದಿನ ಎಣ್ಣೆ ಸ್ನಾನ ಮಾಡುವುದು ಉತ್ತಮ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಕಹಿ ಬೇವನ್ನು ಪ್ರತಿನಿತ್ಯ ಸೇವನೆ ಮಾಡುವುದರ ಉಪಯೋಗವೇನು ತಿಳಿದುಕೊಳ್ಳಿ

ಮಾವಿನಕಾಯಿ ಸಿಕ್ರೆ ಈ ರೀತಿ ಚಟ್ನಿ ಮಾಡಿ ಗಂಜಿ ಜತೆ ಸೇವಿಸಿ, ಅದ್ಭುತ

ರಸಗುಲ್ಲಾ ಗಂಟಲಲ್ಲಿ ಸಿಲುಕಿ ಯುವಕ ವ್ಯಕ್ತಿ ಸಾವು: ಮದುವೆ ಮನೆಯಲ್ಲಿ ಸೂತಕದ ಛಾಯೆ

ಆರೋಗ್ಯವನ್ನು ಸಮತೋಲನದಲ್ಲಿಡಲು ಕಾಮ ಕಸ್ತೂರಿ ಬೀಜದ ನೀರು ಕುಡಿಯಿರಿ

ಬಿಸಿಲ ತಾಪಕ್ಕೆ ಎಳನೀರು ಸೇವನೆ ಆರೋಗ್ಯಕ್ಕೆ ಎಷ್ಟು ಉತ್ತಮ ಗೊತ್ತಾ

ಮುಂದಿನ ಸುದ್ದಿ
Show comments