ದೀಪಾವಳಿ ದಿನ ಎಣ್ಣೆ ಸ್ನಾನ ಯಾಕೆ ಮಾಡಬೇಕು?

Webdunia
ಶನಿವಾರ, 14 ನವೆಂಬರ್ 2020 (09:11 IST)
ಬೆಂಗಳೂರು: ದೀಪಾವಳಿ ದಿನ ಎಣ್ಣೆ ಸ್ನಾನ ಮಾಡುವ ಪದ್ಧತಿಯನ್ನು ನಾವೆಲ್ಲರೂ ಆಚರಿಸಿಕೊಂಡು ಬರುತ್ತಿದ್ದೇವೆ. ಅಷ್ಟಕ್ಕೂ ಎಣ್ಣೆ ಸ್ನಾನದ ಮಹತ್ವವೇನು ಗೊತ್ತಾ?


ಎಣ್ಣೆ ಸ್ನಾನ ಕೇವಲ ನಮ್ಮ ದೇಹದಲ್ಲಿರುವ ಕೊಳೆ ನಾಶ ಮಾಡಿ, ಗಟ್ಟಿಮುಟ್ಟಾಗಿಸುವುದು ಮಾತ್ರವಲ್ಲ. ಎಣ್ಣೆ ಸ್ನಾನವೆಂದರೆ ನಮ್ಮಲ್ಲಿರುವ ಅಹಂಕಾರ, ನಕಾರಾತ್ಮಕ ಅಂಶಗಳು, ಮದ-ಮತ್ಸರಗಳನ್ನು ತೊಳೆದುಕೊಳ್ಳುವುದು ಎಂಬ ಅರ್ಥವನ್ನೂ ಹೊಂದಿದೆ. ಹೀಗಾಗಿ ಕೇವಲ ಮಕ್ಕಳು ಮಾತ್ರವಲ್ಲ, ಎಲ್ಲಾ ವಯಸ್ಸಿನವರೂ ಈ ದಿನ ಎಣ್ಣೆ ಸ್ನಾನ ಮಾಡುವುದು ಉತ್ತಮ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಈ ಸಂದರ್ಭದಲ್ಲಿ ಕೈಗೆ ಮೆಹಂದಿ ಹಾಕಿಕೊಳ್ಳಬಾರದು

ಚಳಿಗಾಲದಲ್ಲಿ ಜೀರ್ಣ ಶಕ್ತಿ ಹೆಚ್ಚಿಸಲು ಏನು ಮಾಡಬೇಕು

ಮದುವೆಯಾಗುವಾಗ ವಯಸ್ಸಿನಲ್ಲಿ ಹುಡುಗಿ ದೊಡ್ಡಳಾಗಿದ್ರೆ ಏನ್ ಸಮಸ್ಯೆ, ಡಾ.ಪದ್ಮಿನಿ ಪ್ರಸಾದ್‌ ಏನ್‌ ಹೇಳ್ತಾರೆ

ಚಳಿಗಾಲದಲ್ಲಿ ಈ ತರಕಾರಿಯನ್ನು ನಿಮ್ಮ ಆಹಾರದಲ್ಲಿ ಸೇರಿಸಿ, ಭಾರೀ ಪ್ರಯೋಜನ ಪಡೆದುಕೊಳ್ಳಿ

ಚಳಿಗಾಲದಲ್ಲಿ ಸೇವಿಸಬೇಕಾದ ಹಣ್ಣುಗಳು, ಅದರ ಪ್ರಯೋಜನ ಇಲ್ಲಿದೆ

ಮುಂದಿನ ಸುದ್ದಿ
Show comments