Webdunia - Bharat's app for daily news and videos

Install App

ದೀಪಾವಳಿ ದಿನ ಎಣ್ಣೆ ಸ್ನಾನ ಯಾಕೆ ಮಾಡಬೇಕು?

Webdunia
ಶನಿವಾರ, 14 ನವೆಂಬರ್ 2020 (09:11 IST)
ಬೆಂಗಳೂರು: ದೀಪಾವಳಿ ದಿನ ಎಣ್ಣೆ ಸ್ನಾನ ಮಾಡುವ ಪದ್ಧತಿಯನ್ನು ನಾವೆಲ್ಲರೂ ಆಚರಿಸಿಕೊಂಡು ಬರುತ್ತಿದ್ದೇವೆ. ಅಷ್ಟಕ್ಕೂ ಎಣ್ಣೆ ಸ್ನಾನದ ಮಹತ್ವವೇನು ಗೊತ್ತಾ?


ಎಣ್ಣೆ ಸ್ನಾನ ಕೇವಲ ನಮ್ಮ ದೇಹದಲ್ಲಿರುವ ಕೊಳೆ ನಾಶ ಮಾಡಿ, ಗಟ್ಟಿಮುಟ್ಟಾಗಿಸುವುದು ಮಾತ್ರವಲ್ಲ. ಎಣ್ಣೆ ಸ್ನಾನವೆಂದರೆ ನಮ್ಮಲ್ಲಿರುವ ಅಹಂಕಾರ, ನಕಾರಾತ್ಮಕ ಅಂಶಗಳು, ಮದ-ಮತ್ಸರಗಳನ್ನು ತೊಳೆದುಕೊಳ್ಳುವುದು ಎಂಬ ಅರ್ಥವನ್ನೂ ಹೊಂದಿದೆ. ಹೀಗಾಗಿ ಕೇವಲ ಮಕ್ಕಳು ಮಾತ್ರವಲ್ಲ, ಎಲ್ಲಾ ವಯಸ್ಸಿನವರೂ ಈ ದಿನ ಎಣ್ಣೆ ಸ್ನಾನ ಮಾಡುವುದು ಉತ್ತಮ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ರಂಜಾನ್ ಉಪವಾಸದಲ್ಲಿ ಖರ್ಜೂರಕ್ಕೆ ಯಾಕೆ ಸಖತ್ ಡಿಮ್ಯಾಂಡ್‌

Health Tips: ಬೇಸಿಗೆ ರಜೆಯಲ್ಲಿ ಮಕ್ಕಳ ಆರೋಗ್ಯ ಕಾಪಾಡುವ ಕೆಲ ಟಿಪ್ಸ್‌

ಮಕ್ಕಳನ್ನು ಓದಿಸಲು ಸರ್ಕಸ್ ಮಾಡುತ್ತಿರುವ ಪೋಷಕರಿಗೆ ಇಲ್ಲಿದೆ ಕೆಲ ಟಿಪ್ಸ್‌

ಇದೀಗ ಸಂಡಿಗೆ ಮಾಡಲು ಒಳ್ಳೆಯ ಸಮಯ, ಸಿಂಪಲ್ ಈರುಳ್ಳಿ ಸಂಡಿಗೆ ವಿಧಾನ ಹೀಗಿದೆ

ಮಕ್ಕಳ ನೆಚ್ಚಿನ ಹೋಳಿ ಹಬ್ಬದಲ್ಲಿ ಆರೋಗ್ಯದ ಮೇಲೂ ಇರಲಿ ಹೆಚ್ಚಿನ ಕಾಳಜಿ

ಮುಂದಿನ ಸುದ್ದಿ
Show comments