ಕಲಶಕ್ಕೆ ತಾಮ್ರದ ಪಾತ್ರವನ್ನೇ ಬಳಸುವುದು ಯಾಕೆ?

Webdunia
ಶುಕ್ರವಾರ, 21 ಜೂನ್ 2019 (08:51 IST)
ಬೆಂಗಳೂರು: ಯಾವುದೇ ಶುಭ ಕಾರ್ಯಗಳ ವೇಳೆ ತಾಮ್ರದ ಪಾತ್ರೆಯಲ್ಲಿ ಕಲಶವಿಡುವುದನ್ನು ನಾವು ನೋಡುತ್ತೇವೆ. ಅಸಲಿಗೆ ಪೂಜಾ ವಿಧಿಯಲ್ಲಿ ತಾಮ್ರದ ಪಾತ್ರೆಯನ್ನು ಬಳಸುವುದು ಯಾಕೆ ಗೊತ್ತಾ?


ತಾಮ್ರವು ಲೋಹಗಳಲ್ಲಿ ಅತ್ಯುತ್ತಮವಾದದ್ದು ಇದಕ್ಕೆ ವಿಶೇಷ ಗುಣಗಳಿರುವುದರಿಂದಲೇ ವಿಶೇಷ ಸ್ಥಾನವನ್ನೂ ಕೊಡಲಾಗಿದೆ. ತಾಮ್ರದೊಂದಿಗೆ ನೀರು ಬೆರೆತಾಗಿ ಅಲ್ಲಿ ರಾಸಾಯನಿಕ ಕ್ರಿಯೆ ಉಂಟಾಗಿ ವಿಶಿಷ್ಟವಾದ ದ್ರಾವಣ ಉತ್ಪತ್ತಿಯಾಗುತ್ತದೆ.

ಈ ದ್ರಾವಣದಿಂದ ಅನೇಕ ಚರ್ಮ ರೋಗಗಗಳು ಗುಣವಾಗುತ್ತದೆಂದು ವೈಜ್ಞಾನಿಕವಾಗಿಯೇ ಸಾಬೀತಾಗಿದೆ. ಹೀಗಾಗಿಯೇ ತಾಮ್ರದ ಪಾತ್ರೆಯನ್ನೇ ಬಳಸಲಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶನಿ ಅಮಾವಾಸ್ಯೆ: ಮಹತ್ವ, ಆಚರಣೆ ಮತ್ತು ಶನಿದೇವನ ಕೃಪೆಗೆ ಸರಳ ಪರಿಹಾರಗಳು

ವಿವಾಹಾದಿ, ಸಂತಾನ ಸಮಸ್ಯೆಗಳ ನಿವಾರಣೆಗೆ ಓದಬೇಕಾದ ಸುಬ್ರಹ್ಮಣ್ಯ ಸ್ತೋತ್ರ

ಕಲ್ಯಾಣವೃಷ್ಟಿಸ್ತವ ಸ್ತೋತ್ರ ಕನ್ನಡದಲ್ಲಿ

ಗುರು ದೋಷ ನಿವಾರಣೆಗಾಗಿ ಈ ಮಂತ್ರವನ್ನು ಪಠಿಸಿ

ಬುಧವಾರ ಗಣೇಶನ ಈ ನಾಮಾವಳಿಯನ್ನು ತಪ್ಪದೇ ಪಠಿಸಿ

ಮುಂದಿನ ಸುದ್ದಿ
Show comments