Webdunia - Bharat's app for daily news and videos

Install App

ಕಲಶಕ್ಕೆ ತಾಮ್ರದ ಪಾತ್ರವನ್ನೇ ಬಳಸುವುದು ಯಾಕೆ?

Webdunia
ಶುಕ್ರವಾರ, 21 ಜೂನ್ 2019 (08:51 IST)
ಬೆಂಗಳೂರು: ಯಾವುದೇ ಶುಭ ಕಾರ್ಯಗಳ ವೇಳೆ ತಾಮ್ರದ ಪಾತ್ರೆಯಲ್ಲಿ ಕಲಶವಿಡುವುದನ್ನು ನಾವು ನೋಡುತ್ತೇವೆ. ಅಸಲಿಗೆ ಪೂಜಾ ವಿಧಿಯಲ್ಲಿ ತಾಮ್ರದ ಪಾತ್ರೆಯನ್ನು ಬಳಸುವುದು ಯಾಕೆ ಗೊತ್ತಾ?


ತಾಮ್ರವು ಲೋಹಗಳಲ್ಲಿ ಅತ್ಯುತ್ತಮವಾದದ್ದು ಇದಕ್ಕೆ ವಿಶೇಷ ಗುಣಗಳಿರುವುದರಿಂದಲೇ ವಿಶೇಷ ಸ್ಥಾನವನ್ನೂ ಕೊಡಲಾಗಿದೆ. ತಾಮ್ರದೊಂದಿಗೆ ನೀರು ಬೆರೆತಾಗಿ ಅಲ್ಲಿ ರಾಸಾಯನಿಕ ಕ್ರಿಯೆ ಉಂಟಾಗಿ ವಿಶಿಷ್ಟವಾದ ದ್ರಾವಣ ಉತ್ಪತ್ತಿಯಾಗುತ್ತದೆ.

ಈ ದ್ರಾವಣದಿಂದ ಅನೇಕ ಚರ್ಮ ರೋಗಗಗಳು ಗುಣವಾಗುತ್ತದೆಂದು ವೈಜ್ಞಾನಿಕವಾಗಿಯೇ ಸಾಬೀತಾಗಿದೆ. ಹೀಗಾಗಿಯೇ ತಾಮ್ರದ ಪಾತ್ರೆಯನ್ನೇ ಬಳಸಲಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಇಂದು ಶಿವನಿಗೆ ಪೂಜೆ ಮಾಡುವಾಗ ತಪ್ಪದೇ ಈ ಮಂತ್ರ ಹೇಳಿ

ಶನಿ ಬೀಜ ಮಂತ್ರ ಯಾವುದು ಇದನ್ನು ಪಠಿಸುವುದರ ಫಲವೇನು

ಲಕ್ಷ್ಮೀ ದೇವಿಯ ಕೃಪೆಗಾಗಿ ಇಂದು ಈ ಸ್ತೋತ್ರವನ್ನು ಓದಿ

ಲಕ್ಷ್ಮೀ ನರಸಿಂಹ ಕರಾವಲಂಬ ಸ್ತೋತ್ರ ತಪ್ಪದೇ ಓದಿ

ಗಣೇಶ ಹಬ್ಬದ ಪೂಜಾ ಮುಹೂರ್ತ ಯಾವಾಗ ಇಲ್ಲಿದೆ ವಿವರ

ಮುಂದಿನ ಸುದ್ದಿ
Show comments