ಕಲಶಕ್ಕೆ ತಾಮ್ರದ ಪಾತ್ರವನ್ನೇ ಬಳಸುವುದು ಯಾಕೆ?

Webdunia
ಶುಕ್ರವಾರ, 21 ಜೂನ್ 2019 (08:51 IST)
ಬೆಂಗಳೂರು: ಯಾವುದೇ ಶುಭ ಕಾರ್ಯಗಳ ವೇಳೆ ತಾಮ್ರದ ಪಾತ್ರೆಯಲ್ಲಿ ಕಲಶವಿಡುವುದನ್ನು ನಾವು ನೋಡುತ್ತೇವೆ. ಅಸಲಿಗೆ ಪೂಜಾ ವಿಧಿಯಲ್ಲಿ ತಾಮ್ರದ ಪಾತ್ರೆಯನ್ನು ಬಳಸುವುದು ಯಾಕೆ ಗೊತ್ತಾ?


ತಾಮ್ರವು ಲೋಹಗಳಲ್ಲಿ ಅತ್ಯುತ್ತಮವಾದದ್ದು ಇದಕ್ಕೆ ವಿಶೇಷ ಗುಣಗಳಿರುವುದರಿಂದಲೇ ವಿಶೇಷ ಸ್ಥಾನವನ್ನೂ ಕೊಡಲಾಗಿದೆ. ತಾಮ್ರದೊಂದಿಗೆ ನೀರು ಬೆರೆತಾಗಿ ಅಲ್ಲಿ ರಾಸಾಯನಿಕ ಕ್ರಿಯೆ ಉಂಟಾಗಿ ವಿಶಿಷ್ಟವಾದ ದ್ರಾವಣ ಉತ್ಪತ್ತಿಯಾಗುತ್ತದೆ.

ಈ ದ್ರಾವಣದಿಂದ ಅನೇಕ ಚರ್ಮ ರೋಗಗಗಳು ಗುಣವಾಗುತ್ತದೆಂದು ವೈಜ್ಞಾನಿಕವಾಗಿಯೇ ಸಾಬೀತಾಗಿದೆ. ಹೀಗಾಗಿಯೇ ತಾಮ್ರದ ಪಾತ್ರೆಯನ್ನೇ ಬಳಸಲಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಸಾಲ ಬಾಧೆಯಿಂದ ಬಳಲುತ್ತಿದ್ದರೆ ಈ ಸ್ತೋತ್ರವನ್ನು ಓದಿ

ಸೋಮವಾರ ಮಲ್ಲಿಕಾರ್ಜುನ ಮಂಗಳಶಾಸನಂ ಸ್ತೋತ್ರ ಓದಿ

ಶನಿ ದೆಶೆಯಿದ್ದರೆ ಇಂದು ಹನುಮತ್ಕವಚಂ ಸ್ತೋತ್ರ ಓದಿ

ಶುಕ್ರವಾರ ಓದಲೇ ಬೇಕಾದ ಲಕ್ಷ್ಮೀ ಸ್ತೋತ್ರ

ವಿಷ್ಣು ಸಹಸ್ರನಾಮದ ಫಲ ಸಿಗಬೇಕಾದರೆ ಯಾವ ಕ್ರಮದಲ್ಲಿ ಓದಬೇಕು, ಸೂಕ್ತ ಸಮಯ ಯಾವುದು

ಮುಂದಿನ ಸುದ್ದಿ
Show comments