ಕಲಶಕ್ಕೆ ತಾಮ್ರದ ಪಾತ್ರವನ್ನೇ ಬಳಸುವುದು ಯಾಕೆ?

Webdunia
ಶುಕ್ರವಾರ, 21 ಜೂನ್ 2019 (08:51 IST)
ಬೆಂಗಳೂರು: ಯಾವುದೇ ಶುಭ ಕಾರ್ಯಗಳ ವೇಳೆ ತಾಮ್ರದ ಪಾತ್ರೆಯಲ್ಲಿ ಕಲಶವಿಡುವುದನ್ನು ನಾವು ನೋಡುತ್ತೇವೆ. ಅಸಲಿಗೆ ಪೂಜಾ ವಿಧಿಯಲ್ಲಿ ತಾಮ್ರದ ಪಾತ್ರೆಯನ್ನು ಬಳಸುವುದು ಯಾಕೆ ಗೊತ್ತಾ?


ತಾಮ್ರವು ಲೋಹಗಳಲ್ಲಿ ಅತ್ಯುತ್ತಮವಾದದ್ದು ಇದಕ್ಕೆ ವಿಶೇಷ ಗುಣಗಳಿರುವುದರಿಂದಲೇ ವಿಶೇಷ ಸ್ಥಾನವನ್ನೂ ಕೊಡಲಾಗಿದೆ. ತಾಮ್ರದೊಂದಿಗೆ ನೀರು ಬೆರೆತಾಗಿ ಅಲ್ಲಿ ರಾಸಾಯನಿಕ ಕ್ರಿಯೆ ಉಂಟಾಗಿ ವಿಶಿಷ್ಟವಾದ ದ್ರಾವಣ ಉತ್ಪತ್ತಿಯಾಗುತ್ತದೆ.

ಈ ದ್ರಾವಣದಿಂದ ಅನೇಕ ಚರ್ಮ ರೋಗಗಗಳು ಗುಣವಾಗುತ್ತದೆಂದು ವೈಜ್ಞಾನಿಕವಾಗಿಯೇ ಸಾಬೀತಾಗಿದೆ. ಹೀಗಾಗಿಯೇ ತಾಮ್ರದ ಪಾತ್ರೆಯನ್ನೇ ಬಳಸಲಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಜ್ಯೋತಿಷ್ಯ ಪ್ರಕಾರ ತುಲಾ ರಾಶಿಯವರ ಆಹಾರ ಹೇಗಿರಬೇಕು

ದುರ್ಗಾ ಕವಚ ಸ್ತೋತ್ರ ಇಂದು ತಪ್ಪದೇ ಓದಿ

ಜ್ಯೋತಿಷ್ಯ ಪ್ರಕಾರ ಕನ್ಯಾ ರಾಶಿಯವರ ಆಹಾರ ಕ್ರಮ ಹೇಗಿರಬೇಕು

ಸೋಮವಾರ ಶಿವ ಪಂಚಾಕ್ಷರಿ ಸ್ತೋತ್ರ ಓದಿ

ಜ್ಯೋತಿಷ್ಯ ಪ್ರಕಾರ ಸಿಂಹ ರಾಶಿಯವರು ಯಾವ ಆಹಾರ ಸೇವಿಸಬೇಕು

ಮುಂದಿನ ಸುದ್ದಿ
Show comments