Webdunia - Bharat's app for daily news and videos

Install App

ಕಲಶಕ್ಕೆ ತಾಮ್ರದ ಪಾತ್ರವನ್ನೇ ಬಳಸುವುದು ಯಾಕೆ?

Webdunia
ಶುಕ್ರವಾರ, 21 ಜೂನ್ 2019 (08:51 IST)
ಬೆಂಗಳೂರು: ಯಾವುದೇ ಶುಭ ಕಾರ್ಯಗಳ ವೇಳೆ ತಾಮ್ರದ ಪಾತ್ರೆಯಲ್ಲಿ ಕಲಶವಿಡುವುದನ್ನು ನಾವು ನೋಡುತ್ತೇವೆ. ಅಸಲಿಗೆ ಪೂಜಾ ವಿಧಿಯಲ್ಲಿ ತಾಮ್ರದ ಪಾತ್ರೆಯನ್ನು ಬಳಸುವುದು ಯಾಕೆ ಗೊತ್ತಾ?


ತಾಮ್ರವು ಲೋಹಗಳಲ್ಲಿ ಅತ್ಯುತ್ತಮವಾದದ್ದು ಇದಕ್ಕೆ ವಿಶೇಷ ಗುಣಗಳಿರುವುದರಿಂದಲೇ ವಿಶೇಷ ಸ್ಥಾನವನ್ನೂ ಕೊಡಲಾಗಿದೆ. ತಾಮ್ರದೊಂದಿಗೆ ನೀರು ಬೆರೆತಾಗಿ ಅಲ್ಲಿ ರಾಸಾಯನಿಕ ಕ್ರಿಯೆ ಉಂಟಾಗಿ ವಿಶಿಷ್ಟವಾದ ದ್ರಾವಣ ಉತ್ಪತ್ತಿಯಾಗುತ್ತದೆ.

ಈ ದ್ರಾವಣದಿಂದ ಅನೇಕ ಚರ್ಮ ರೋಗಗಗಳು ಗುಣವಾಗುತ್ತದೆಂದು ವೈಜ್ಞಾನಿಕವಾಗಿಯೇ ಸಾಬೀತಾಗಿದೆ. ಹೀಗಾಗಿಯೇ ತಾಮ್ರದ ಪಾತ್ರೆಯನ್ನೇ ಬಳಸಲಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶ್ರೀ ಕಾರ್ಯಸಿದ್ಧಿ ಹನುಮಾನ್ ಮಂತ್ರ ಓದುವ ಫಲ, ಬೆಸ್ಟ್ ಸಮಯ ಯಾವುದು ಇಲ್ಲಿದೆ ವಿವರ

ಶ್ರೀಕೃಷ್ಣ ಬೆಣ್ಣೆ ಕದಿಯುತ್ತಿದ್ದದ್ದೇಕೆ, ಬಾಲಲೀಲೆಯ ಹಿಂದಿರುವ ಆಧ್ಯಾತ್ಮಿಕ ರಹಸ್ಯವೇನು

ಸಂಜೆ ದೀಪ ಹಚ್ಚುವಾಗ ಶ್ರೀ ಮಹಾಲಕ್ಷ್ಮೀ ಕವಚಂ ಸ್ತೋತ್ರ ಪಠಿಸಿ

ಮಾನಸಿಕ ನೆಮ್ಮದಿಗಾಗಿ ಗುರುವಾರ ರಾಯರ ಈ ಸ್ತೋತ್ರವನ್ನು ಪಠಿಸಿ

ವಿದ್ಯಾರ್ಜನೆಗಾಗಿ ಶ್ರೀ ವಾಣಿ ಶರಣಾಗತಿ ಸ್ತೋತ್ರಂ ಪಠಿಸಿ

ಮುಂದಿನ ಸುದ್ದಿ
Show comments