ಆರತಿಯ ಸುತ್ತ ಕೈಯಾಡಿಸಿ ಕಣ್ಣಿಗೊತ್ತಿಕೊಳ್ಳುವುದು ಯಾಕೆ ಗೊತ್ತಾ?

Webdunia
ಸೋಮವಾರ, 26 ಅಕ್ಟೋಬರ್ 2020 (09:28 IST)
ಬೆಂಗಳೂರು: ಪೂಜೆಯ ಬಳಿಕ ನಮ್ಮ ಎದುರು ಆರತಿಯ ತಟ್ಟೆ ತಂದಿರಿಸಿದಾಗ ಭಕ್ತಿಯಿಂದ ಅದರ ಸುತ್ತಲೂ ಮೂರು ಬಾರಿ ಕೈಯಾಡಿಸಿ ಕಣ್ಣು, ಮುಖಕ್ಕೆ ಒತ್ತಿಕೊಳ್ಳುತ್ತೇವೆ. ಹೀಗೆ ಮಾಡುವುದರ ಹಿಂದಿನ ನಿಜ ಕಾರಣವೇನೆಂದು ಗೊತ್ತಾ?


ಮೂರು ಸುತ್ತ ಎನ್ನುವುದು ಶುಭ ಸಂಖ್ಯೆ. ಅದರ ಜತೆಗೆ ನಾವು ಈ ರೀತಿ ಮೂರು ಸುತ್ತು ಕೈ ತಿರುಗಿಸುವಾಗ ದೀಪದ ಬೆಂಕಿಯಿಂದ ನಮ್ಮ ಕೈ ಬೆಚ್ಚಗಾಗುತ್ತದೆ. ಈ ಕರ್ಪೂರದ ಬಿಸಿ ನಮ್ಮ ಕಣ್ಣು, ಮುಖಕ್ಕೆ ಸೋಕಿದಾಗ ಇಂದ್ರಿಯಗಳು ಚುರುಕಾಗುತ್ತವೆ ಮತ್ತು ಸಕಾರಾತ್ಮಕ ಅಂಶ ನಮ್ಮ ಶರೀರ ಪ್ರವೇಶಿಸುತ್ತವೆ ಎಂಬ ಕಾರಣಕ್ಕೆ ಈ ರೀತಿ ಮಾಡಲಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಸಕಲ ಗ್ರಹಗತಿಗಳ ದೋಷ ಪರಿಹಾರಕ್ಕೆ ಈ ಸ್ತೋತ್ರವನ್ನು ಓದಿ

ಇಂದು ತಪ್ಪದೇ ಅಷ್ಟಲಕ್ಷ್ಮೀ ಸ್ತೋತ್ರವನ್ನು ಪಠಿಸಿ

ಶ್ರಾದ್ಧದ ದಿನ ಅನ್ನದಾನ ಮತ್ತು ಪಿಂಡ ಇಡುವುದು ಯಾಕೆ

ಅಚ್ಯುತಾಷ್ಟಕಂ ಇಂದು ತಪ್ಪದೇ ಓದಿ ಕನ್ನಡದಲ್ಲಿ ಇಲ್ಲಿದೆ

ಮಕ್ಕಳಿಗೆ ಹೇಳಿಸಬಹುದಾದ ಚಿಕ್ಕ ಮತ್ತು ಅರ್ಥಪೂರ್ಣ ಶಾರದಾ ಸ್ತೋತ್ರ

ಮುಂದಿನ ಸುದ್ದಿ
Show comments