Webdunia - Bharat's app for daily news and videos

Install App

ಆರತಿಯ ಸುತ್ತ ಕೈಯಾಡಿಸಿ ಕಣ್ಣಿಗೊತ್ತಿಕೊಳ್ಳುವುದು ಯಾಕೆ ಗೊತ್ತಾ?

Webdunia
ಸೋಮವಾರ, 26 ಅಕ್ಟೋಬರ್ 2020 (09:28 IST)
ಬೆಂಗಳೂರು: ಪೂಜೆಯ ಬಳಿಕ ನಮ್ಮ ಎದುರು ಆರತಿಯ ತಟ್ಟೆ ತಂದಿರಿಸಿದಾಗ ಭಕ್ತಿಯಿಂದ ಅದರ ಸುತ್ತಲೂ ಮೂರು ಬಾರಿ ಕೈಯಾಡಿಸಿ ಕಣ್ಣು, ಮುಖಕ್ಕೆ ಒತ್ತಿಕೊಳ್ಳುತ್ತೇವೆ. ಹೀಗೆ ಮಾಡುವುದರ ಹಿಂದಿನ ನಿಜ ಕಾರಣವೇನೆಂದು ಗೊತ್ತಾ?


ಮೂರು ಸುತ್ತ ಎನ್ನುವುದು ಶುಭ ಸಂಖ್ಯೆ. ಅದರ ಜತೆಗೆ ನಾವು ಈ ರೀತಿ ಮೂರು ಸುತ್ತು ಕೈ ತಿರುಗಿಸುವಾಗ ದೀಪದ ಬೆಂಕಿಯಿಂದ ನಮ್ಮ ಕೈ ಬೆಚ್ಚಗಾಗುತ್ತದೆ. ಈ ಕರ್ಪೂರದ ಬಿಸಿ ನಮ್ಮ ಕಣ್ಣು, ಮುಖಕ್ಕೆ ಸೋಕಿದಾಗ ಇಂದ್ರಿಯಗಳು ಚುರುಕಾಗುತ್ತವೆ ಮತ್ತು ಸಕಾರಾತ್ಮಕ ಅಂಶ ನಮ್ಮ ಶರೀರ ಪ್ರವೇಶಿಸುತ್ತವೆ ಎಂಬ ಕಾರಣಕ್ಕೆ ಈ ರೀತಿ ಮಾಡಲಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಗೌರಿ ಹಬ್ಬಕ್ಕೆ ಉಪವಾಸ ವ್ರತ ಮಾಡುವುದು ಹೇಗೆ, ಏನು ಫಲ

ಗಣೇಶನಿಗೆ ಪ್ರಿಯವಾದ ಪಂಚಾಮೃತವನ್ನು ಅರ್ಪಿಸುವುದರಿಂದ ಸಿಗುವ ಪ್ರಯೋಜನ ಗೊತ್ತಾ

ಅಷ್ಟ ಲಕ್ಷ್ಮೀ ಧ್ಯಾನ ಸ್ತೋತ್ರವನ್ನು ಇಂದು ಸಂಜೆ ತಪ್ಪದೇ ಓದಿ

ಗಣೇಶ ಹಬ್ಬ ದಿನಾಂಕ, ಪೂಜೆ ಮುಹೂರ್ತ ಮತ್ತು ಮಂಟಪ ಪ್ರತಿಷ್ಠಾಪನೆಗೆ ಮುಹೂರ್ತದ ಬಗ್ಗೆ ಇಲ್ಲಿದೆ ವಿವರ

ಶ್ರೀ ದತ್ತಾತ್ರೇಯ ಚಿನ್ಮಯಾಷ್ಟಕಂ ಸ್ತೋತ್ರ ಗುರುವಾರ ತಪ್ಪದೇ ಪಠಿಸಿ

ಮುಂದಿನ ಸುದ್ದಿ
Show comments