ನಾವು ಮಾಡುವ ಹೋಮ ಫಲ ನೀಡುವುದಿಲ್ಲ ಯಾಕೆ?

Webdunia
ಗುರುವಾರ, 20 ಜೂನ್ 2019 (08:13 IST)
ಬೆಂಗಳೂರು: ನಾವು ಮಾಡುವ ಕರ್ಮಗಳಲ್ಲಿ ಲೋಪಗಳಿದ್ದರೆ ಅದರ ಫಲ ನಮಗೆ ಸಿಗದು. ಹಾಗೆಯೇ ಪೂಜಾ ವಿಧಿ ವಿಧಾನಗಳಲ್ಲಿ ಕೂಡಾ.


ಪುರೋಹಿತರಿಗೆ ಹಣಕೊಟ್ಟು ಎಲ್ಲವೂ ಸಿದ್ಧವಾದ ಮೇಲೆ ಹೋಮದ ಮುಂದೆ ಕುಳಿತು ಅವರು ಹೇಳಿದ್ದಷ್ಟನ್ನು ಯಾಂತ್ರಿಕವಾಗಿ ಮಾಡುತ್ತಾ, ಮಧ್ಯೆ ಮೊಬೈಲ್ ನೋಡುವುದು, ಯಾರಲ್ಲೋ ಹರಟುವುದು ಮಾಡುತ್ತಾ ಗಮನ, ಭಕ್ತಿಯೇ ಇಲ್ಲದೇ ಹೋಮ ಮಾಡುವುದರಿಂದ ಫಲ ಸಿಗದು.

ಸರಿಯಾದ ದಿನ ನೋಡಿ ಕರ್ಮಾಧ್ಯಕ್ಷನಾದ ಶ್ರೀಹರಿಯನ್ನು ಧ್ಯಾನ ಮಾಡಿ ಪುರೋಹಿತರು ಹೇಳುವ ಮಂತ್ರಗಳ ಬಗ್ಗೆ ಗಮನಕೊಟ್ಟು, ನೆಲದ ಮೇಲೆ ಕೂತು ಹೋಮಕ್ಕೆ ಬೇಕಾದ ಪೂಜಾ ಸಾಹಿತ್ಯ, ದ್ರವ್ಯಾದಿಗಳನ್ನು ನಾವೇ ತಂದು ಹೋಮ ಮಾಡಿದರೆ ಅದರ ಫಲ ಸಿಗುವುದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಗಣಪತಿ ತಾಳಂ ಸ್ತೋತ್ರ ನಿಮಗೆ ಗೊತ್ತಿಲ್ಲದಿದ್ದರೆ ಇಲ್ಲಿ ನೋಡಿ

ಸಂಜೆ ಸಮಯದಲ್ಲಿ ಈ ಸ್ತೋತ್ರಗಳನ್ನು ಕೇಳಿದ್ರೆ ಮನೆಯಲ್ಲಿ ಶಾಂತಿ ನೆಲೆಸುತ್ತೆ

ದುರ್ಗಾ ದೇವಿಯ ಪವರ್ ಫುಲ್ ಮಂತ್ರವನ್ನು ಇಂದು ತಪ್ಪದೇ ಪಠಿಸಿ

ಶಿವ ಅಷ್ಟೋತ್ತರ ಶತನಾಮಾವಾಳಿ ತಪ್ಪದೇ ಪಠಿಸಿ

ಸುಬ್ರಹ್ಮಣ್ಯ ಕವಚ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ

ಮುಂದಿನ ಸುದ್ದಿ
Show comments