ನಾವು ಮಾಡುವ ಹೋಮ ಫಲ ನೀಡುವುದಿಲ್ಲ ಯಾಕೆ?

Webdunia
ಗುರುವಾರ, 20 ಜೂನ್ 2019 (08:13 IST)
ಬೆಂಗಳೂರು: ನಾವು ಮಾಡುವ ಕರ್ಮಗಳಲ್ಲಿ ಲೋಪಗಳಿದ್ದರೆ ಅದರ ಫಲ ನಮಗೆ ಸಿಗದು. ಹಾಗೆಯೇ ಪೂಜಾ ವಿಧಿ ವಿಧಾನಗಳಲ್ಲಿ ಕೂಡಾ.


ಪುರೋಹಿತರಿಗೆ ಹಣಕೊಟ್ಟು ಎಲ್ಲವೂ ಸಿದ್ಧವಾದ ಮೇಲೆ ಹೋಮದ ಮುಂದೆ ಕುಳಿತು ಅವರು ಹೇಳಿದ್ದಷ್ಟನ್ನು ಯಾಂತ್ರಿಕವಾಗಿ ಮಾಡುತ್ತಾ, ಮಧ್ಯೆ ಮೊಬೈಲ್ ನೋಡುವುದು, ಯಾರಲ್ಲೋ ಹರಟುವುದು ಮಾಡುತ್ತಾ ಗಮನ, ಭಕ್ತಿಯೇ ಇಲ್ಲದೇ ಹೋಮ ಮಾಡುವುದರಿಂದ ಫಲ ಸಿಗದು.

ಸರಿಯಾದ ದಿನ ನೋಡಿ ಕರ್ಮಾಧ್ಯಕ್ಷನಾದ ಶ್ರೀಹರಿಯನ್ನು ಧ್ಯಾನ ಮಾಡಿ ಪುರೋಹಿತರು ಹೇಳುವ ಮಂತ್ರಗಳ ಬಗ್ಗೆ ಗಮನಕೊಟ್ಟು, ನೆಲದ ಮೇಲೆ ಕೂತು ಹೋಮಕ್ಕೆ ಬೇಕಾದ ಪೂಜಾ ಸಾಹಿತ್ಯ, ದ್ರವ್ಯಾದಿಗಳನ್ನು ನಾವೇ ತಂದು ಹೋಮ ಮಾಡಿದರೆ ಅದರ ಫಲ ಸಿಗುವುದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶ್ರೀ ವೆಂಕಟೇಶ್ವರ ಪ್ರಪತ್ತಿ ಸ್ತೋತ್ರ

ಸರಸ್ವತಿ ಅಷ್ಟೋತ್ತರ ಶತನಾಮಾವಳಿ

ಮಂಗಳಗೌರಿ ಅಷ್ಟೋತ್ತರ ಶತನಾಮಾವಳಿ ಸ್ತೋತ್ರ

ಸೋಮವಾರ ಶಿವ ಪಂಚಾಕ್ಷರಿ ಸ್ತೋತ್ರ ಪಠಿಸಿ

ಶನಿ ಅಮಾವಾಸ್ಯೆ: ಮಹತ್ವ, ಆಚರಣೆ ಮತ್ತು ಶನಿದೇವನ ಕೃಪೆಗೆ ಸರಳ ಪರಿಹಾರಗಳು

ಮುಂದಿನ ಸುದ್ದಿ
Show comments