ನಾವು ಮಾಡುವ ಹೋಮ ಫಲ ನೀಡುವುದಿಲ್ಲ ಯಾಕೆ?

Webdunia
ಗುರುವಾರ, 20 ಜೂನ್ 2019 (08:13 IST)
ಬೆಂಗಳೂರು: ನಾವು ಮಾಡುವ ಕರ್ಮಗಳಲ್ಲಿ ಲೋಪಗಳಿದ್ದರೆ ಅದರ ಫಲ ನಮಗೆ ಸಿಗದು. ಹಾಗೆಯೇ ಪೂಜಾ ವಿಧಿ ವಿಧಾನಗಳಲ್ಲಿ ಕೂಡಾ.


ಪುರೋಹಿತರಿಗೆ ಹಣಕೊಟ್ಟು ಎಲ್ಲವೂ ಸಿದ್ಧವಾದ ಮೇಲೆ ಹೋಮದ ಮುಂದೆ ಕುಳಿತು ಅವರು ಹೇಳಿದ್ದಷ್ಟನ್ನು ಯಾಂತ್ರಿಕವಾಗಿ ಮಾಡುತ್ತಾ, ಮಧ್ಯೆ ಮೊಬೈಲ್ ನೋಡುವುದು, ಯಾರಲ್ಲೋ ಹರಟುವುದು ಮಾಡುತ್ತಾ ಗಮನ, ಭಕ್ತಿಯೇ ಇಲ್ಲದೇ ಹೋಮ ಮಾಡುವುದರಿಂದ ಫಲ ಸಿಗದು.

ಸರಿಯಾದ ದಿನ ನೋಡಿ ಕರ್ಮಾಧ್ಯಕ್ಷನಾದ ಶ್ರೀಹರಿಯನ್ನು ಧ್ಯಾನ ಮಾಡಿ ಪುರೋಹಿತರು ಹೇಳುವ ಮಂತ್ರಗಳ ಬಗ್ಗೆ ಗಮನಕೊಟ್ಟು, ನೆಲದ ಮೇಲೆ ಕೂತು ಹೋಮಕ್ಕೆ ಬೇಕಾದ ಪೂಜಾ ಸಾಹಿತ್ಯ, ದ್ರವ್ಯಾದಿಗಳನ್ನು ನಾವೇ ತಂದು ಹೋಮ ಮಾಡಿದರೆ ಅದರ ಫಲ ಸಿಗುವುದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಗುರು ಅಷ್ಟಕಂ ಸ್ತೋತ್ರ ಇಲ್ಲಿದೆ, ಓದುವುದರ ಫಲವೇನು ತಿಳಿದುಕೊಳ್ಳಿ

ವಿದ್ಯಾರ್ಥಿಗಳು ಯಶಸ್ಸಿಗಾಗಿ ಸರಸ್ವತಿಯ ಈ ಸ್ತೋತ್ರ ಓದಿ

ಮಂಗಳವಾರ ಆಂಜನೇಯನ ಅನುಗ್ರಹಕ್ಕಾಗಿ ಈ ಸ್ತೋತ್ರವನ್ನು ಓದಿ

ಶಿವನ ಅನುಗ್ರಹ ಪಡೆಯಲು ಪಶುಪತ್ಯಷ್ಟಕಂ ಸ್ತೋತ್ರವನ್ನು ಓದಿ

ಶನಿ ಗ್ರಹ ಪಂಚರತ್ನ ಸ್ತೋತ್ರ ಕನ್ನಡದಲ್ಲಿ

ಮುಂದಿನ ಸುದ್ದಿ
Show comments