Webdunia - Bharat's app for daily news and videos

Install App

ಗೌರಿ ಪೂಜೆಯನ್ನು ಯಾರು ಯಾಕಾಗಿ ಆಚರಿಸಬೇಕು?

Webdunia
ಮಂಗಳವಾರ, 30 ಆಗಸ್ಟ್ 2022 (08:20 IST)
ಬೆಂಗಳೂರು: ಗಣೇಶನಿಗಿಂತ ಮೊದಲು ಗೌರಿ ಪೂಜೆ ಮಾಡುವುದು ವಾಡಿಕೆ. ಹಾಗಿದ್ದರೆ ಗೌರಿ ಪೂಜೆ ಯಾರೆಲ್ಲಾ ಮತ್ತು ಯಾಕಾಗಿ ಮಾಡಿದರೆ ಶ್ರೇಷ್ಠ?

ವಿವಾಹವಾಗಿ ದಾಂಪತ್ಯ ಜೀವನ ಗಟ್ಟಿಯಾಗಬೇಕೆಂಬ ಕಾರಣಕ್ಕೆ ವಿವಾಹಿತ ಮಹಿಳೆ ಉಪವಾಸವಿದ್ದು ಗೌರಿ ವ್ರತ ಮಾಡಬಹುದು. ಇದಲ್ಲದೆ, ವಿವಾಹ ಅಪೇಕ್ಷಿತ ಹೆಣ್ಣು ಮಕ್ಕಳೂ ಭಕ್ತಿಯಿಂದ ಗೌರಿ ಪೂಜೆ ಮಾಡಿದಲ್ಲಿ ಬಯಸಿದ ವರನ ಕೈಹಿಡಿಯಲು ಆ ದೇವಿ ಆಶೀರ್ವದಿಸುತ್ತಾಳೆ ಎಂಬ ನಂಬಿಕೆಯಿದೆ.

ಪತಿಯ ಆರೋಗ್ಯ, ಆಯುಷ್ಯ ವೃದ್ಧಿಗಾಗಿ ಮತ್ತು ಕುಟುಂಬದ ಸಮೃದ್ಧಿಗಾಗಿ ಸ್ವರ್ಣ ಗೌರಿ ವ್ರತ ಮಾಡುವುದು ಅತ್ಯಂತ ಶ್ರೇಷ್ಠ ಎಂದು ನಂಬಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಸಾಡೇ ಸಾತಿ ಶನಿ ಇರುವವರು ಇಂದು ತಪ್ಪದೇ ಈ ಮಂತ್ರ ಜಪಿಸಿ

ಲಕ್ಷ್ಮೀ ಕೃಪಾಕಟಾಕ್ಷಕ್ಕಾಗಿ ಇಂದು ತಪ್ಪದೇ ಈ ಮಂತ್ರವನ್ನು ಜಪಿಸಿ

ಮಹಾವಿಷ್ಣುವಿನ ಕೃಪೆಗಾಗಿ ಇಂದು ತಪ್ಪದೇ ಈ ಸ್ತೋತ್ರವನ್ನು ಪಠಿಸಿ

ವಿದ್ಯಾರ್ಥಿಗಳು ಯಶಸ್ಸಿಗಾಗಿ ಈ ಸ್ತೋತ್ರವನ್ನು ಓದಿ

ನಾಗರಪಂಚಮಿ ದಿನವಾದ ಇಂದು ತಪ್ಪದೇ ಈ ಮಂತ್ರ ಜಪಿಸಿ

ಮುಂದಿನ ಸುದ್ದಿ
Show comments