ಪುರಾಣದ ಪ್ರಕಾರ ಮಹಿಳೆಯರು ಈ ಕೆಲಸವನ್ನು ಮಾಡಲೇಬಾರದು!

Webdunia
ಗುರುವಾರ, 5 ಡಿಸೆಂಬರ್ 2019 (08:43 IST)
ಬೆಂಗಳೂರು: ನಮ್ಮ ಪುರಾಣಗಳಲ್ಲಿ ಸಾಕಷ್ಟು ಕೆಲಸಗಳನ್ನು ಮಹಿಳೆಯರು ಮಾಡಬಾರದು ಎನ್ನಲಾಗುತ್ತದೆ. ಆದರೆ ಇದೆಲ್ಲಾ ಗೊಡ್ಡು ನಂಬಿಕೆ ಎಂದು ಕೆಲವರು ಹೇಳಬಹುದು. ಆದರೆ ಹಿರಿಯರು ಹೀಗೆ ಹೇಳಿರುವುದಕ್ಕೆ ಅರ್ಥವಿದೆ.


ಮಹಿಳೆಯರು ಕುಂಬಳ ಕಾಯಿ ಒಡೆಯಬಾರದು ಎನ್ನುತ್ತಾರೆ. ಇದು ಹಾಗೇ ಸುಮ್ಮನೇ ಹೇಳಿರುವುದಲ್ಲ. ಈ ಸಂದರ್ಭದಲ್ಲಿ ಗರ್ಭಚೀಲ ಕೆಳಕ್ಕೆ ಜಾರುವ ಅಪಾಯವಿರುತ್ತದೆ ಎನ್ನುವ ಕಾರಣಕ್ಕೆ ಹೀಗೆ ಹೇಳಲಾಗುತ್ತದೆ. ಅದೇ ರೀತಿ ಗಾಯತ್ರಿ ಮಂತ್ರ ಉಚ್ಛಾರಣೆಯನ್ನು ಮಹಿಳೆಯರು ಮಾಡಿದರೆ ಅವರಿಗೆ ಗರ್ಭಕ್ಕೆ ಸಂಬಂಧಿಸಿದ ಸಮಸ್ಯೆ ಬರಬಹುದು ಎನ್ನಲಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಸಂಜೆ ದೀಪ ಹಚ್ಚುವಾಗ ಪಠಿಸಬಹುದಾದ ಸ್ತೋತ್ರಗಳು ಇಲ್ಲಿವೆ

ಕೆಟ್ಟ ದೃಷ್ಟಿ ನಿವಾರಿಸಿ ಸಂಪತ್ತು ವೃದ್ಧಿಗೆ ಈ ಲಕ್ಷ್ಮೀ ಮಂತ್ರ ಪಠಿಸಿ

ಸಂಜೆ ದೀಪ ಹಚ್ಚುವ ಅತ್ಯಂತ ಮಂಗಳಕರ ಸಮಯ ಯಾವುದು ಗೊತ್ತಾ

ಮೇಷಾದಿ ದ್ವಾದಶ ರಾಶಿಫಲ 2026: ಖ್ಯಾತ ಜ್ಯೋತಿಷಿ ಶ್ರೀ ವೆಂಕಟೇಶ್ವರ ಭಟ್ ಅವರಿಂದ

ಬುಧವಾರ ಗಣೇಶನ ಅನುಗ್ರಹಕ್ಕೆ ಈ ಸ್ತೋತ್ರ ಓದಿ

ಮುಂದಿನ ಸುದ್ದಿ
Show comments