Webdunia - Bharat's app for daily news and videos

Install App

ಪುರಾಣದ ಪ್ರಕಾರ ಮಹಿಳೆಯರು ಈ ಕೆಲಸವನ್ನು ಮಾಡಲೇಬಾರದು!

Webdunia
ಗುರುವಾರ, 5 ಡಿಸೆಂಬರ್ 2019 (08:43 IST)
ಬೆಂಗಳೂರು: ನಮ್ಮ ಪುರಾಣಗಳಲ್ಲಿ ಸಾಕಷ್ಟು ಕೆಲಸಗಳನ್ನು ಮಹಿಳೆಯರು ಮಾಡಬಾರದು ಎನ್ನಲಾಗುತ್ತದೆ. ಆದರೆ ಇದೆಲ್ಲಾ ಗೊಡ್ಡು ನಂಬಿಕೆ ಎಂದು ಕೆಲವರು ಹೇಳಬಹುದು. ಆದರೆ ಹಿರಿಯರು ಹೀಗೆ ಹೇಳಿರುವುದಕ್ಕೆ ಅರ್ಥವಿದೆ.


ಮಹಿಳೆಯರು ಕುಂಬಳ ಕಾಯಿ ಒಡೆಯಬಾರದು ಎನ್ನುತ್ತಾರೆ. ಇದು ಹಾಗೇ ಸುಮ್ಮನೇ ಹೇಳಿರುವುದಲ್ಲ. ಈ ಸಂದರ್ಭದಲ್ಲಿ ಗರ್ಭಚೀಲ ಕೆಳಕ್ಕೆ ಜಾರುವ ಅಪಾಯವಿರುತ್ತದೆ ಎನ್ನುವ ಕಾರಣಕ್ಕೆ ಹೀಗೆ ಹೇಳಲಾಗುತ್ತದೆ. ಅದೇ ರೀತಿ ಗಾಯತ್ರಿ ಮಂತ್ರ ಉಚ್ಛಾರಣೆಯನ್ನು ಮಹಿಳೆಯರು ಮಾಡಿದರೆ ಅವರಿಗೆ ಗರ್ಭಕ್ಕೆ ಸಂಬಂಧಿಸಿದ ಸಮಸ್ಯೆ ಬರಬಹುದು ಎನ್ನಲಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Hanuman Chalisa: ಹನುಮಾನ್ ಚಾಲೀಸಾ ಕನ್ನಡದಲ್ಲಿ: ಇಂದು ತಪ್ಪದೇ ಓದಿ

Lakshmi Mantra: ಶುಕ್ರವಾರದಂದು ತಪ್ಪದೇ ಲಕ್ಷ್ಮೀ ದೇವಿಯ ಈ ಮಂತ್ರವನ್ನು ಜಪಿಸಿ

Mahavishnu Mantra: ಗುರುವಾರ ಮಹಾವಿಷ್ಣುವಿನ ಈ ಸ್ತೋತ್ರವನ್ನು ತಪ್ಪದೇ ಓದಿ

Ganesha Mantra: ಜೀವನದಲ್ಲಿ ಸಂಕಷ್ಟಗಳು ಎದುರಾದಾಗ ಗಣೇಶನ ಈ ಸ್ತೋತ್ರ ಓದಿ

Devi Mantra: ಮಂಗಳವಾರ ತಪ್ಪದೇ ಈ ದೇವಿ ಮಂತ್ರವನ್ನು ಓದಿ

ಮುಂದಿನ ಸುದ್ದಿ
Show comments