ಪುರಾಣದ ಪ್ರಕಾರ ಮಹಿಳೆಯರು ಈ ಕೆಲಸವನ್ನು ಮಾಡಲೇಬಾರದು!

Webdunia
ಗುರುವಾರ, 5 ಡಿಸೆಂಬರ್ 2019 (08:43 IST)
ಬೆಂಗಳೂರು: ನಮ್ಮ ಪುರಾಣಗಳಲ್ಲಿ ಸಾಕಷ್ಟು ಕೆಲಸಗಳನ್ನು ಮಹಿಳೆಯರು ಮಾಡಬಾರದು ಎನ್ನಲಾಗುತ್ತದೆ. ಆದರೆ ಇದೆಲ್ಲಾ ಗೊಡ್ಡು ನಂಬಿಕೆ ಎಂದು ಕೆಲವರು ಹೇಳಬಹುದು. ಆದರೆ ಹಿರಿಯರು ಹೀಗೆ ಹೇಳಿರುವುದಕ್ಕೆ ಅರ್ಥವಿದೆ.


ಮಹಿಳೆಯರು ಕುಂಬಳ ಕಾಯಿ ಒಡೆಯಬಾರದು ಎನ್ನುತ್ತಾರೆ. ಇದು ಹಾಗೇ ಸುಮ್ಮನೇ ಹೇಳಿರುವುದಲ್ಲ. ಈ ಸಂದರ್ಭದಲ್ಲಿ ಗರ್ಭಚೀಲ ಕೆಳಕ್ಕೆ ಜಾರುವ ಅಪಾಯವಿರುತ್ತದೆ ಎನ್ನುವ ಕಾರಣಕ್ಕೆ ಹೀಗೆ ಹೇಳಲಾಗುತ್ತದೆ. ಅದೇ ರೀತಿ ಗಾಯತ್ರಿ ಮಂತ್ರ ಉಚ್ಛಾರಣೆಯನ್ನು ಮಹಿಳೆಯರು ಮಾಡಿದರೆ ಅವರಿಗೆ ಗರ್ಭಕ್ಕೆ ಸಂಬಂಧಿಸಿದ ಸಮಸ್ಯೆ ಬರಬಹುದು ಎನ್ನಲಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶುಕ್ರವಾರ ದೇವಿಯ ಈ ಸ್ತೋತ್ರವನ್ನು ಓದಿ

ಗುರು ಅಷ್ಟಕಂ ಸ್ತೋತ್ರ ಇಲ್ಲಿದೆ, ಓದುವುದರ ಫಲವೇನು ತಿಳಿದುಕೊಳ್ಳಿ

ವಿದ್ಯಾರ್ಥಿಗಳು ಯಶಸ್ಸಿಗಾಗಿ ಸರಸ್ವತಿಯ ಈ ಸ್ತೋತ್ರ ಓದಿ

ಮಂಗಳವಾರ ಆಂಜನೇಯನ ಅನುಗ್ರಹಕ್ಕಾಗಿ ಈ ಸ್ತೋತ್ರವನ್ನು ಓದಿ

ಶಿವನ ಅನುಗ್ರಹ ಪಡೆಯಲು ಪಶುಪತ್ಯಷ್ಟಕಂ ಸ್ತೋತ್ರವನ್ನು ಓದಿ

ಮುಂದಿನ ಸುದ್ದಿ
Show comments