Webdunia - Bharat's app for daily news and videos

Install App

ಪುರಾಣದ ಪ್ರಕಾರ ಮಹಿಳೆಯರು ಈ ಕೆಲಸವನ್ನು ಮಾಡಲೇಬಾರದು!

Webdunia
ಗುರುವಾರ, 5 ಡಿಸೆಂಬರ್ 2019 (08:43 IST)
ಬೆಂಗಳೂರು: ನಮ್ಮ ಪುರಾಣಗಳಲ್ಲಿ ಸಾಕಷ್ಟು ಕೆಲಸಗಳನ್ನು ಮಹಿಳೆಯರು ಮಾಡಬಾರದು ಎನ್ನಲಾಗುತ್ತದೆ. ಆದರೆ ಇದೆಲ್ಲಾ ಗೊಡ್ಡು ನಂಬಿಕೆ ಎಂದು ಕೆಲವರು ಹೇಳಬಹುದು. ಆದರೆ ಹಿರಿಯರು ಹೀಗೆ ಹೇಳಿರುವುದಕ್ಕೆ ಅರ್ಥವಿದೆ.


ಮಹಿಳೆಯರು ಕುಂಬಳ ಕಾಯಿ ಒಡೆಯಬಾರದು ಎನ್ನುತ್ತಾರೆ. ಇದು ಹಾಗೇ ಸುಮ್ಮನೇ ಹೇಳಿರುವುದಲ್ಲ. ಈ ಸಂದರ್ಭದಲ್ಲಿ ಗರ್ಭಚೀಲ ಕೆಳಕ್ಕೆ ಜಾರುವ ಅಪಾಯವಿರುತ್ತದೆ ಎನ್ನುವ ಕಾರಣಕ್ಕೆ ಹೀಗೆ ಹೇಳಲಾಗುತ್ತದೆ. ಅದೇ ರೀತಿ ಗಾಯತ್ರಿ ಮಂತ್ರ ಉಚ್ಛಾರಣೆಯನ್ನು ಮಹಿಳೆಯರು ಮಾಡಿದರೆ ಅವರಿಗೆ ಗರ್ಭಕ್ಕೆ ಸಂಬಂಧಿಸಿದ ಸಮಸ್ಯೆ ಬರಬಹುದು ಎನ್ನಲಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶುಕ್ರವಾರ ಈ ಲಕ್ಷ್ಮೀ ಸ್ತೋತ್ರ ಪಠಿಸಿ

ರಾಮನ ಈ ಪುಟ್ಟ ಶ್ಲೋಕವನ್ನು ಮಕ್ಕಳಿಗೂ ಹೇಳಿಕೊಡಿ

ಅನ್ನಪೂರ್ಣ ಅಷ್ಟೋತ್ತರ ಸ್ತೋತ್ರ ತಪ್ಪದೇ ಪಠಿಸಿ

ಸೌಂದರ್ಯ ಲಹರಿ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ

ದ್ವಾದಶ ಜ್ಯೋತಿರ್ಲಿಂಗ ಸ್ತೋತ್ರಂ ಪಠಣ ಮಾಡಿ

ಮುಂದಿನ ಸುದ್ದಿ
Show comments