Webdunia - Bharat's app for daily news and videos

Install App

ಅಯೋಧ್ಯೆಗೆ ಆಗಮಿಸಿದ ಪ್ರಧಾನಿ; ರಾಮನ ಬಂಟ ಹನುಮಂತನ ದರ್ಶನ

Webdunia
ಬುಧವಾರ, 5 ಆಗಸ್ಟ್ 2020 (12:38 IST)
ನವದೆಹಲಿ : ಇಂದು ಅಯೋಧ್ಯೆಯಲ್ಲಿ ರಾಮಮಂದಿರ ಶಿಲಾನ್ಯಾಸದ ಹಿನ್ನಲೆಯಲ್ಲಿ ಇಂದು ಪ್ರಧಾನಿ ಮೋದಿ ದೆಹಲಿಯಿಂದ ಅಯೋಧ್ಯೆಗೆ ಆಗಮಿಸಿದ್ದಾರೆ.

ಇಂದು ಬೆಳಿಗ್ಗೆ 11.30ಕ್ಕೆ ಅಯೋಧ್ಯೆಗೆ ಬಂದಿಳಿದ ಪ್ರಧಾನಿ ಮೋದಿಯವರು ಮೊದಲಿಗೆ ರಾಮನ ಬಂಟ ಹನುಮಂತನ ದೇವಾಲಯಕ್ಕೆ ಭೇಟಿ ನೀಡಿ ಆಂಜನೇಯನಿಗೆ ಸಾಷ್ಟಾಂಗ ನಮಸ್ಕಾರ ಮಾಡಿದ್ದಾರೆ. ನಂತರ ರಾಮಲಲ್ಲಾ ದೇಗುಲದಲ್ಲಿ ದರ್ಶನ ಪಡೆದಿದ್ದಾರೆ. ಹಾಗೇ ರಾಮಮಂದಿರದ ಬಳಿ ಸ್ವರ್ಗಲೋಕದ ವೃಕ್ಷ ಪಾರಿಜಾತ ಗಿಡವನ್ನು ನೆಟ್ಟಿದ್ದಾರೆ.

ಇದೀಗ ರಾಮಮಂದಿರದ ಭೂಮಿ ಪೂಜೆ ನಡೆಯುತ್ತಿರುವ ಸ್ಥಳಕ್ಕೆ ಬಂದ ಪ್ರಧಾನಿ ಮೋದಿ ಅಲ್ಲಿನ ಕಾರ್ಯಗಳನ್ನು ವೀಕ್ಷಣೆ ಮಾಡುತ್ತಿದ್ದಾರೆ. ಸುಮಾರು 12.44ಕ್ಕೆ ಬೆಳ್ಳಿ ಇಟ್ಟಿಗೆ ಇಡುವುದರ ಮೂಲಕ ಶಿಲಾನ್ಯಾಸಕ್ಕೆ ಚಾಲನೆ ನೀಡಲಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments