Webdunia - Bharat's app for daily news and videos

Install App

ಅಯೋಧ್ಯೆಯಲ್ಲಿ ಹರಡಿದ ಕರುನಾಡಿನ ಕಂಪು

Webdunia
ಬುಧವಾರ, 5 ಆಗಸ್ಟ್ 2020 (21:52 IST)
ಅಯೋಧ್ಯೆಯಲ್ಲಿ ಕರ್ನಾಟಕದ ಹೆಸರು ಪದೇ ಪದೇ ಕೇಳಿಬಂದು ನಾಡಿನ ಹೆಮ್ಮೆಯ ವಿಷಯದಲ್ಲಿ ಒಂದಾಯಿತು.


ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣ ಕಾಮಗಾರಿಗೆ ಪ್ರಧಾನಿ ನರೇಂದ್ರ ಮೋದಿ ಭೂಮಿ ಪೂಜೆ ನೆರವೇರಿಸಿದ್ದಾರೆ.

ಈ ವೇಳೆ ಪ್ರಧಾನಿ ನರೇಂದ್ರ ಮೋದಿಗೆ ಕೋದಂಡರಾಮ ವಿಗ್ರಹವನ್ನು ಕಾಣಿಕೆ ನೀಡಿದ್ದು, ಸಮಾರಂಭದಲ್ಲಿ ನಿರೂಪಕರು ಕರ್ನಾಟಕದ ಹೆಸರನ್ನು ಪುನರುಚ್ಛರಿಸಿದರು.

ಮೋದಿ ಪಡೆದ ಕೋದಂಡರಾಮ ವಿಗ್ರಹ ಕರುನಾಡಿನಲ್ಲಿ ಸಿದ್ಧಗೊಂಡ ಕೊಡುಗೆ ಎನ್ನುವುದು ವಿಶೇಷ.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments