Webdunia - Bharat's app for daily news and videos

Install App

ಪ್ರತಿ ಭಾರತೀಯನಲ್ಲಿ ಶ್ರೀರಾಮನಿದ್ದಾನೆ ಎಂದ ಪ್ರಧಾನಿ ಮೋದಿ

Webdunia
ಬುಧವಾರ, 5 ಆಗಸ್ಟ್ 2020 (16:26 IST)
ಅಯೋಧ್ಯೆಯಲ್ಲಿ ಶ್ರೀರಾಮಮಂದಿರ ನಿರ್ಮಾಣ ಕಾಮಗಾರಿಗೆ ಪ್ರಧಾನಿ ನರೇಂದ್ರ ಮೋದಿ ಶಿಲಾನ್ಯಾಸ ನೆರವೇರಿಸಿದರು.


ಸರಯೂ ನದಿಯ ದಂಡೆಯಲ್ಲಿ ಶ್ರೀರಾಮನ ಭವ್ಯ ಮಂದಿರ ನಿರ್ಮಾಣ ಆಗಲಿದೆ ಎಂದು ಮೋದಿ,  ಹಿರಿಯರ ಬಲಿದಾನ ಹಾಗೂ ಹೋರಾಟಗಳಿಂದ ನಾವಿಂದು ರಾಮರಾಜ್ಯದ ಕನಸು ನನಸು ಮಾಡಿಕೊಳ್ಳುತ್ತಿದ್ದೇವೆ ಎಂದಿದ್ದಾರೆ.

ರಾಮಲಲ್ಲಾನಿಗಾಗಿ ಮಂದಿರ ನಿರ್ಮಾಣಗೊಳ್ಳುವ ಮೂಲಕ ದೇಶದ ಸಂಸ್ಕೃತಿ ಮತ್ತೆ ವಿಶ್ವದಲ್ಲಿ ಕಂಗೊಳಿಸಲಿದೆ ಎಂದು ಹೇಳಿದ್ದು, ದೇಶದ ಪ್ರತಿ ಭಾರತೀಯನಲ್ಲಿ ಶ್ರೀರಾಮನಿದ್ದಾನೆ ಎಂದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆರ್‌ಸಿಬಿ ಕಾಲ್ತುಳಿತದಲ್ಲಿ ಪ್ರಾಣ ಕಳೆದುಕೊಂಡ ದಿವ್ಯಾಂಶಿ ತಾಯಿ ದಿಢೀರ್‌ ಠಾಣೆ ಮೆಟ್ಟಿಲೇರಿದ್ದೇಕೆ

ಸ್ಮಾರ್ಟ್ ಮೀಟರ್ ಹಗರಣದಲ್ಲಿರುವ ಸಚಿವ ಕೆಜೆ ಜಾರ್ಜ್ ವಜಾ ಮಾಡಿ: ಡಾ ಸಿಎನ್ ಅಶ್ವತ್ಥನಾರಾಯಣ

ಯೆಸ್ ಬ್ಯಾಂಕ್‌ಗೆ ₹3,000 ಕೋಟಿ ಸಾಲ ವಂಚನೆ: ಅನಿಲ್‌ ಅಂಬಾನಿಗೆ ಜಾರಿ ನಿರ್ದೇಶನಾಲಯ ಶಾಕ್‌

ರಷ್ಯಾದಲ್ಲಿ ತಾಂತ್ರಿಕ ದೋಷದಿಂದ ಪ್ಯಾಸೇಂಜರ್‌ ವಿಮಾನ ಪತನ: ಆರು ಸಿಬ್ಬಂದಿ ಸೇರಿ 50 ಮಂದಿ ಸಾವು

ಮಹದಾಯಿ ಯೋಜನೆಗೆ ಅನುಮತಿ ನಿರಾಕರಿಸಿ ಕೇಂದ್ರದಿಂದ ಕನ್ನಡಿಗರಿಗೆ ಅನ್ಯಾಯ: ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments