ರಾಮಮಂದಿರ ಶಿಲಾನ್ಯಾಸದ ಬಳಿಕ ಪ್ರಧಾನಿ ಮೋದಿ ನೆಡಲಿದ್ದಾರೆ ಈ ವಿಶೇಷವಾದ ಹೂವಿನ ಗಿಡ

Webdunia
ಬುಧವಾರ, 5 ಆಗಸ್ಟ್ 2020 (10:20 IST)
ನವದೆಹಲಿ : ಇಂದು ರಾಮಮಂದಿರ ಶಿಲಾನ್ಯಾಸ ಕಾರ್ಯಕ್ರಮವನ್ನು ಪ್ರಧಾನಿ ಮೋದಿ ನಡೆಸಲಿದ್ದು, ಬಳಿಕ ದೇವರಿಗೆ ಪ್ರಿಯವಾದ ಗಿಡವೊಂದನ್ನು ನೆಡಲಿದ್ದಾರೆ ಎನ್ನಲಾಗಿದೆ.

ಪಾರಿಜಾತವು ಮಹಾಭಾರತದಲ್ಲಿ ಬರುವ ವಿಶೇಷ ಪೂಜಾ ಹೂ . ಆದಕಾರಣ ರಾಮಮಂದಿರದ ಶಿಲಾನ್ಯಾಸದ ಬಳಿಕ ಪ್ರಧಾನಿ ಮೋದಿ ಪಾರಿಜಾತ ಗಿಡ ನೆಡಲಿದ್ದಾರೆ ಎನ್ನಲಾಗಿದೆ.

ಕ್ಷೀರ ಸಾಗರದ ಮಥನ ಕಾಲದಲ್ಲಿ ಹುಟ್ಟಿದ 5 ವೃಕ್ಷಗಳಲ್ಲಿ ಪಾರಿಜಾತವು ಒಂದು ಎನ್ನಲಾಗಿದೆ. ಅಲ್ಲದೇ ಶ್ರೀಕೃಷ್ಣನು ಸತ್ಯಭಾಮೆಗಾಗಿ ಪಾರಿಜಾತ ಗಿಡವನ್ನು ಸ್ವರ್ಗಲೋಕದಿಂದ ತಂದು ಭೂವಿಯಲ್ಲಿ ನೆಟ್ಟ ಎನ್ನಲಾಗಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಧಿಕಾರ ಹಂಚಿಕೆ ಫೈಟ್ ನಡುವೆಯೇ ಬಿಜೆಪಿ, ಜೆಡಿಎಸ್ ಗೆ ಮಹತ್ವದ ಸಂದೇಶ ಕೊಟ್ಟ ಡಿಕೆ ಶಿವಕುಮಾರ್

ಒಪ್ಪಂದದ ಬಗ್ಗೆ ಸಂಚಲನ ಸೃಷ್ಟಿಸುತ್ತಿದೆ ಡಿಕೆ ಶಿವಕುಮಾರ್ ಇಂದಿನ ಟ್ವೀಟ್

ಪಹಲ್ಗಾಮ್ ದಾಳಿ ಆಂತರಿಕ ದಂಗೆ ಎಂದಿದ್ದ ಅಮೆರಿಕಾ: ಈಗ ವೈಟ್ ಹೌಸ್ ದಾಳಿಯನ್ನು ಉಗ್ರರದ್ದು ಎನ್ನುತ್ತಿದೆ

ಡಿಕೆ ಶಿವಕುಮಾರ್ ರನ್ನು ಅಷ್ಟು ಬೇಗ ಬಿಟ್ಟು ಕೊಡಲ್ಲ ರಾಹುಲ್ ಗಾಂಧಿ: ಕಾರಣವೇನು ಗೊತ್ತಾ

Karnataka Weather: ಬೆಂಗಳೂರಿಗೆ ಚಳಿ, ಯಾವೆಲ್ಲಾ ಜಿಲ್ಲೆಗಳಿಗೆ ಮಳೆ ಇಲ್ಲಿದೆ ಹವಾಮಾನ ವರದಿ

ಮುಂದಿನ ಸುದ್ದಿ
Show comments