Webdunia - Bharat's app for daily news and videos

Install App

ರಾಮಮಂದಿರ ಶಿಲಾನ್ಯಾಸದ ಬಳಿಕ ಪ್ರಧಾನಿ ಮೋದಿ ನೆಡಲಿದ್ದಾರೆ ಈ ವಿಶೇಷವಾದ ಹೂವಿನ ಗಿಡ

Webdunia
ಬುಧವಾರ, 5 ಆಗಸ್ಟ್ 2020 (10:20 IST)
ನವದೆಹಲಿ : ಇಂದು ರಾಮಮಂದಿರ ಶಿಲಾನ್ಯಾಸ ಕಾರ್ಯಕ್ರಮವನ್ನು ಪ್ರಧಾನಿ ಮೋದಿ ನಡೆಸಲಿದ್ದು, ಬಳಿಕ ದೇವರಿಗೆ ಪ್ರಿಯವಾದ ಗಿಡವೊಂದನ್ನು ನೆಡಲಿದ್ದಾರೆ ಎನ್ನಲಾಗಿದೆ.

ಪಾರಿಜಾತವು ಮಹಾಭಾರತದಲ್ಲಿ ಬರುವ ವಿಶೇಷ ಪೂಜಾ ಹೂ . ಆದಕಾರಣ ರಾಮಮಂದಿರದ ಶಿಲಾನ್ಯಾಸದ ಬಳಿಕ ಪ್ರಧಾನಿ ಮೋದಿ ಪಾರಿಜಾತ ಗಿಡ ನೆಡಲಿದ್ದಾರೆ ಎನ್ನಲಾಗಿದೆ.

ಕ್ಷೀರ ಸಾಗರದ ಮಥನ ಕಾಲದಲ್ಲಿ ಹುಟ್ಟಿದ 5 ವೃಕ್ಷಗಳಲ್ಲಿ ಪಾರಿಜಾತವು ಒಂದು ಎನ್ನಲಾಗಿದೆ. ಅಲ್ಲದೇ ಶ್ರೀಕೃಷ್ಣನು ಸತ್ಯಭಾಮೆಗಾಗಿ ಪಾರಿಜಾತ ಗಿಡವನ್ನು ಸ್ವರ್ಗಲೋಕದಿಂದ ತಂದು ಭೂವಿಯಲ್ಲಿ ನೆಟ್ಟ ಎನ್ನಲಾಗಿದೆ.

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments