Webdunia - Bharat's app for daily news and videos

Install App

ಜೈಶ್ರೀರಾಮ್ ಎಂದ ಪ್ರಿಯಾಂಕ ಗಾಂಧಿ

Webdunia
ಮಂಗಳವಾರ, 4 ಆಗಸ್ಟ್ 2020 (19:47 IST)

ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ಶ್ರೀರಾಮನನ್ನು ಸ್ಮರಿಸಿ ಹಾಡಿಹೊಗಳಿದ್ದಾರೆ.
 

ಶ್ರೀರಾಮನು ಎಲ್ಲೆಲ್ಲೂ ಇದ್ದಾನೆ. ಎಲ್ಲರ ಜೊತೆಗೆ ಇದ್ದಾನೆ ಎಂದಿರುವ ಅವರು, ಸಾಹಸ, ಸರಳತೆ ಹಾಗೂ ತ್ಯಾಗ, ಬದ್ಧತೆ ರಾಮನ ಅದ್ಭುತವಾದ ಗುಣಗಳಾಗಿವೆ ಎಂದು ಬಣ್ಣಿಸಿದ್ದಾರೆ.

ಇನ್ನು ಅಯೋಧ್ಯೆಯಲ್ಲಿ ನಡೆಯುತ್ತಿರುವ ಶ್ರೀರಾಮ ಮಂದಿರ ನಿರ್ಮಾಣ ಕಾಮಗಾರಿಯ ಭೂಮಿಪೂಜೆಯು ರಾಷ್ಟ್ರೀಯ ಏಕತೆಗೆ ಅವಕಾಶವಾಗಲಿ. ಜೈ ಶ್ರೀರಾಮ್ ಎಂದು ಹೇಳಿದ್ದಾರೆ.

 

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments