Webdunia - Bharat's app for daily news and videos

Install App

ರಾಮಂದಿರ ಭೂಮಿ ಪೂಜೆ ಬಗ್ಗೆ ನಟಿ ರಚಿತಾ ರಾಮ್ ಬರೆದುಕೊಂಡಿದ್ದು ಹೀಗೆ

Webdunia
ಬುಧವಾರ, 5 ಆಗಸ್ಟ್ 2020 (12:03 IST)
ಬೆಂಗಳೂರು: ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಇಂದು ಚಾಲನೆ ನೀಡುತ್ತಿರುವ ಬಗ್ಗೆ ಸ್ಯಾಂಡಲ್ ವುಡ್ ಸೆಲೆಬ್ರಿಟಿಗಳು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಶುಭ ಹಾರೈಸಿದ್ದಾರೆ.


ಅದರಲ್ಲೂ ನಟಿ ರಚಿತಾ ರಾಮ್ ಜೈ ಶ್ರೀರಾಮ್ ಎಂದು ಫೋಟೋ ಪ್ರಕಟಿಸಿ, ಅಯೋಧ್ಯೆಯಲ್ಲಿ ಶ್ರೀ ರಾಮ ಜನ್ಮಭೂಮಿ, ರಾಮಮಂದಿರಕ್ಕಾಗಿ ನಡೆದ ಹೋರಾಟಕ್ಕೆ, ಎಷ್ಟೋ ತ್ಯಾಗ, ಬಲಿದಾನಗಳಿಗೆ ಇಂದು ನಿಜವಾದ ಗೆಲುವು. ಇಂದು ನಡೆಯುತ್ತಿರುವ ಮಂದಿರ ನಿರ್ಮಾಣದ ಭೂಮಿ ಪೂಜೆಯ ಬೃಹತ್ ಹೆಜ್ಜೆಯು ಯಶಸ್ವಿಯಾಗಿ ನಡೆಯಲಿ ಎಂದು ಶುಭ ಹಾರೈಸಿದ್ದಾರೆ.

ಇನ್ನು ರಾಮಮಂದಿರ ಭೂಮಿ ಪೂಜೆಗೆ ಶುಭ ಹಾರೈಸಿ ನಟ ರಾವಣ್ ಖ್ಯಾತಿಯ ಜಯರಾಮ್ ಕಾರ್ತಿಕ್, ರಕ್ಷಿತಾ ಪ್ರೇಮ್, ತಾರಾ ಅನುರಾಧ, ಜಗ್ಗೇಶ್ ಸೇರಿದಂತೆ ಅನೇಕರು ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments