Webdunia - Bharat's app for daily news and videos

Install App

ಶ್ರೀ ರಾಮಮಂದಿರ ಶಂಕುಸ್ಥಾಪನೆ : ಎಣ್ಣೆ ಸಿಗೋದಿಲ್ಲ

Webdunia
ಮಂಗಳವಾರ, 4 ಆಗಸ್ಟ್ 2020 (19:15 IST)
ಅಯೋಧ್ಯೆಯಲ್ಲಿ ಶ್ರೀ ರಾಮಮಂದಿರದ ಶಂಕುಸ್ಥಾಪನೆ ಹಿನ್ನೆಲೆಯಲ್ಲಿ ಮದ್ಯ ಮಾರಾಟ ನಿಷೇಧ ಮಾಡಲಾಗಿದೆ.

ಆಗಸ್ಟ್ 5ರಂದು ಕಲಬುರಗಿ ನಗರದಲ್ಲಿ ಶಾಂತಿ, ಸುವ್ಯವಸ್ಥೆಯನ್ನು ಕಾಪಾಡಲು ಹಾಗೂ ಸಾರ್ವಜನಿಕ ಹಿತದೃಷ್ಟಿಯಿಂದ  ಕಲಬುರಗಿ ನಗರದಲ್ಲಿ ಆಗಸ್ಟ್ 4 ರ ಮಧ್ಯಾಹ್ನ 3 ರಿಂದ ಆಗಸ್ಟ್ 6ರ ಬೆಳಗಿನ 6 ಗಂಟೆಯವರೆಗೆ ಮದ್ಯ ಮಾರಾಟ ನಿಷೇಧಿಸಲಾಗಿದೆ.

ಅಲ್ಲದೇ ಮದ್ಯ ಸಾಗಾಟ ಹಾಗೂ ಮದ್ಯಪಾನವನ್ನು ನಿಷೇಧಿಸಿ ಕಲಬುರಗಿ ನಗರದ ಪೊಲೀಸ್ ಆಯುಕ್ತರಾದ  ಎನ್. ಸತೀಶಕುಮಾರ ಆದೇಶ ಹೊರಡಿಸಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments