Webdunia - Bharat's app for daily news and videos

Install App

ನಾವು ಸೇವಿಸುವ ಆಹಾರ ಪದಾರ್ಥದಲ್ಲಿ ಈ ಅಂಶ ಹೆಚ್ಚಾದರೆ ಸಾವು ಖಚಿತ

Webdunia
ಸೋಮವಾರ, 25 ಜೂನ್ 2018 (12:06 IST)
ಬೆಂಗಳೂರು : ಜಾರ್ಜ್ ಇನ್ಸ್ಟಿಟ್ಯೂಟ್ ಫಾರ್ ಗ್ಲೋಬಲ್ ಹೆಲ್ತ್ ಹಾಗೂ ಪಬ್ಲಿಕ್ ಹೆಲ್ತ್ ಫೌಂಡೇಶನ್ ಆಫ್ ಇಂಡಿಯಾ ಪ್ರತಿ ವರ್ಷ 6 ಲಕ್ಷ ಮಂದಿ ಭಾರತೀಯರು ತಮಗರಿವಿಲ್ಲದಂತೆ ಸಾವನ್ನಪ್ಪುತ್ತಿದ್ದಾರೆಂಬ ಮಾಹಿತಿಯನ್ನು ಬಹಿರಂಗಪಡಿಸಿದೆ. ಇದಕ್ಕೆ ಕಾರಣ ಇಲ್ಲಿದೆ ನೋಡಿ.


ಭಾರತೀಯರು ತಮಗರಿವಿಲ್ಲದಂತೆ ಸಾವನ್ನಪ್ಪುತ್ತಿರುವುದು ಉಪ್ಪಿನಂಶ ಇರುವ ಪದಾರ್ಥಗಳನ್ನು ಹೆಚ್ಚು ಸೇವಿಸುತ್ತಿರುವ ಕಾರಣ. ತಾವು ಖರೀದಿಸಿದ ಉತ್ಪನ್ನಗಳು ಅಥವಾ ಸೇವಿಸುವ ಆಹಾರ ಪದಾರ್ಥದಲ್ಲಿ ಉಪ್ಪಿನ ಪ್ರಮಾಣ ಜಾಸ್ತಿಯಾದ ಪಕ್ಷದಲ್ಲಿ ರಕ್ತದೊತ್ತಡ ಏರುಪೇರಾಗಿ ಈ ಸಾವುಗಳು ಸಂಭವಿಸುತ್ತಿವೆ ಎನ್ನಲಾಗಿದೆ. ಶುಗರ್ ಸಮಸ್ಯೆಗೆ ಮಾತ್ರ ಮಹತ್ವ ಕೊಡುತ್ತಿರುವ ಭಾರತೀಯರು ಉಪ್ಪಿನ ಪರಿಣಾಮಗಳನ್ನು ನಿರ್ಲಕ್ಷಿಸುತ್ತಿರುವುದೇ ಈ ಸಾವಿಗೆ ಕಾರಣವೆಂಬುದು ಅಧ್ಯಯನದಲ್ಲಿ ಕಂಡು ಬಂದಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

Health Tips: ನಿಮ್ಮ ಆಹಾರದಲ್ಲಿ ಈ ಬೀಜಗಳನ್ನು ಸೇರಿಸಿ, ಪವರ್‌ಫುಲ್ ಚೇಂಜಸ್‌ ಕಂಡುಕೊಳ್ಳಿ

Heart health: ನಿಮ್ಮ ಹೃದಯ ಜೋರಾಗಿ ಹೊಡೆದುಕೊಳ್ಳುತ್ತಿದೆಯೇ, ನಿರ್ಲ್ಯಕ್ಷ ಬೇಡ

Hair Care: ಕಂಡೀಷನರ್ ಹಚ್ಚುವಾಗ ಈ ತಪ್ಪನ್ನು ಮಾಡಲೇಬೇಡಿ

Skin Care: ಬೇಸಿಗೆ ಕಾಲದಲ್ಲಿ ಯಾವುದೇ ಕಾರಣಕ್ಕೂ ಈ ತಪ್ಪುಗಳನ್ನು ಮಾಡಬೇಡಿ

Hair fal tips: ತಲೆಕೂದಲಿನ ಬೆಳವಣಿಗೆಗೆ ಈ ಒಂದು ಜ್ಯೂಸ್ ಮಾಡಿ ತಲೆಗೆ ಹಚ್ಚಿ

ಮುಂದಿನ ಸುದ್ದಿ