ಬಾಳೆ ಹಣ್ಣಿನ ಸಿಪ್ಪೆ ಬಿಸಾಡುವ ಮೊದಲು ಸ್ವಲ್ಪ ತಡೀರಿ!

Webdunia
ಬುಧವಾರ, 3 ಜನವರಿ 2018 (08:27 IST)
ಬೆಂಗಳೂರು: ಬಾಳೆ ಹಣ್ಣು ತಿಂದ ಮೇಲೆ ಸಿಪ್ಪೆಯನ್ನು ಸುಲಭವಾಗಿ ಬಿಸಾಡಿ ಬಿಡುತ್ತೇವೆ. ಆದರೆ ಬಾಳೆ ಹಣ್ಣಿನ ಸಿಪ್ಪೆ ಬಿಸಾಡುವ ಮೊದಲು ಅದರ ಉಪಯೋಗ ತಿಳಿದುಕೊಳ್ಳಿ. ಇದನ್ನು ತಿಳಿದರೆ ಬಿಸಾಕಲಾರಿರಿ!
 

ಕಲೆಗಳು
ಮುಖದಲ್ಲಿ ಕಪ್ಪು ಕಲೆಗಳು, ಇತರ ಕಲೆಗಳು ಇದ್ದು ಅಸಹ್ಯವಾಗಿ ಕಾಣುತ್ತಿದ್ದರೆ, ನಿಯಮಿತವಾಗಿ ಬಾಳೆಹಣ್ಣಿನ ಸಿಪ್ಪೆಯಿಂದ ಮಸಾಜ್ ಮಾಡುತ್ತಿರಿ.

ಚರ್ಮ ಸುಕ್ಕುಗಟ್ಟುವುದಕ್ಕೆ
ಚರ್ಮ ಸುಕ್ಕುಗಟ್ಟಿದಂತಾಗುವುದಕ್ಕೆ ಬಾಳೆ ಹಣ್ಣಿನ ಸಿಪ್ಪೆಯನ್ನು ಮಸಾಜ್ ಮಾಡಿ. ಇದರಿಂದ ಚರ್ಮಕ್ಕೆ ಹೆಚ್ಚು ದ್ರವಾಂಶ ಒದಗಿದಂತಾಗುತ್ತದೆ. ಇದರಿಂದ ಸುಕ್ಕುಗಟ್ಟುವಿಕೆಯೂ ಮಾಯವಾಗುತ್ತದೆ.

ಗಾಯಗಳು
ಆಡುವಾಗ ಬಿದ್ದು ಜಜ್ಜಿದಂತೆ ಗಾಯವಾಗಿದ್ದರೆ ಬಾಳೆ ಹಣ್ಣಿನ ಸಿಪ್ಪೆಯನ್ನು ಬಳಸಬಹುದು. ಒಂದು ರಾತ್ರಿಯಿಡೀ ಬಾಳೆ ಹಣ್ಣಿನ ಸಿಪ್ಪೆಯ ಭಾಗವನ್ನು ಗಾಯವಾದ ಭಾಗಕ್ಕೆ ಅಂಟಿಸಿಕೊಂಡರೆ ಬೇಗನೇ ಗುಣವಾಗುವುದು.

ಜಿಡ್ಡು ಹೋಗಲಾಡಿಸುತ್ತದೆ
ನಿಮ್ಮದು ಆಯಿಲೀ ಸ್ಕಿನ್ ಆಗಿದ್ದರೆ ಏನು ಮಾಡೋದು ಎಂದು ಚಿಂತೆ ಮಾಡಬೇಡಿ. ಬಾಳೆ ಹಣ್ಣಿನ  ಸಿಪ್ಪೆ ಚರ್ಮದಲ್ಲಿ ಜಿಡ್ಡಿನಂಶ ಬಿಡುಗಡೆಯಾಗುವುದನ್ನು ಕಡಿಮೆಗೊಳಿಸುತ್ತದೆ. ಇದರಿಂದ ಮುಖದಲ್ಲಿ ಜಿಡ್ಡಿನಂಶ ಕಡಿಮೆಯಾಗುತ್ತದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಮನೆಯಲ್ಲಿಯೇ ಮಾಡಿ‌ ಮಂಗಳೂರು ಶೈಲಿ ಕಷಾಯ ಪುಡಿ

ದಿನನಿತ್ಯ ಬಾದಾಮಿ ಸೇವನೆ ಆರೋಗ್ಯಕ್ಕೆ ಎಷ್ಟು ಪ್ರಯೋಜನ ಗೊತ್ತಾ

ನಮ್ಮ ಆಹಾರದಲ್ಲಿ ಬಾಳೆಹಣ್ಣನ್ನು ಯಾಕೆ ಸೇರಿಸಿಕೊಳ್ಳಬೇಕೆಂಬುದಕ್ಕೆ ಇಲ್ಲಿದೆ ಉತ್ತರ

ದೀಪಾವಳಿಗೆ ಖೋವಾ ಬಳಸಿ ಗುಲಾಬ್ ಜಾಮೂನ್ ಮಾಡಿ

ಹಬ್ಬದ ಋತುವಿನಲ್ಲಿ ತೂಕ ಹೆಚ್ಚಾಗದಂತೆ ಕಾಪಾಡಿಕೊಳ್ಳಲು ಆಹಾರ ಕ್ರಮ ಹೀಗೇ ಅನುಸರಿಸಿ

ಮುಂದಿನ ಸುದ್ದಿ