Webdunia - Bharat's app for daily news and videos

Install App

ಕಾಂತಿಯುತವಾದ ಶರೀರಕ್ಕೆ

Webdunia
ಶುಕ್ರವಾರ, 21 ನವೆಂಬರ್ 2014 (14:18 IST)
ದಾಳಿಂಬೆ ಎಲೆಗಳನ್ನು ನುಣ್ಣಗೆ ಅರೆದು ಅದರಿಂದ ಅಂಗಾಂಗಗಳನ್ನು ತಿಕ್ಕಿ ಸ್ನಾನ ಮಾಡುವುದರಿಂದ ಶರೀರವು ಕಾಂತಿಯುತವಾಗುತ್ತದೆ ಮತ್ತು ಬೆವರಿನ ವಾಸನೆಯಿಂದ ಮುಕ್ತವಾಗುತ್ತದೆ.
 
ಕೆಸವಿನ ಗಡ್ಡೆಯನ್ನು ನುಣ್ಣಗೆ ಅರೆದು ಕೂದಲು ಬುಡಕ್ಕೆ ಹಚ್ಚುತ್ತಿದ್ದರೆ ಕೂದಲು ಉದುರುವುದು ನಿಲ್ಲುತ್ತದೆ.
 
ನಿಂಬೆ ಹಣ್ಣಿನ ರಸವನ್ನು ಕೊಬ್ಬರಿ ಎಣ್ಣೆಯೊಂದಿಗೆ ಮಿಶ್ರ ಮಾಡಿ ರಾತ್ರಿ ಮಲಗುವಾಗ ಈ ಮಿಶ್ರ ತೈಲವನ್ನು ತಲೆಗೆ ಹಚ್ಚಿ ಚೆನ್ನಾಗಿ ತಿಕ್ಕಿದರೆ ದಿನಕ್ರಮೇಣ ಕೂದಲು ಕಪ್ಪಾಗಿ ಕಾಂತಿಯುತವಾಗುತ್ತವೆ.
 
ಮೊಡವೆಗಳ ನಿವಾರಣೆಗಾಗಿ ಮುಖದ ಕಾಂತಿ ಹೆಚ್ಚಿಸಲು ಸೇಬಿನ ತಿರುಳನ್ನು ಅರೆದು ಮುಖಕ್ಕೆ ಲೇಪಿಸಿಕೊಳ್ಳಬೇಕು.
 
ಟೊಮೆಟೋ ಹಣ್ಣಿನ ತಿರುಳನ್ನು ಮೊಡವೆಗಳಿಗೆ ಹಚ್ಚಿಕೊಂಡರೆ ಒಂದು ವಾರದಲ್ಲಿ ಮೊಡವೆ ಮಾಯವಾಗುತ್ತವೆ.

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಎಲ್ಲರೂ ಇಷ್ಟಪಟ್ಟು ತಿನ್ನುವ ರಾಂಬೂಟನ್ ಹಣ್ಣಿನ ಆರೋಗ್ಯ ಪ್ರಯೋಜನ ಇಲ್ಲಿದೆ

ರಾತ್ರಿ ನಿದ್ರೆ ಬರುವವರೆಗೂ ಬೆಡ್ ಮೇಲೆ ಮಲಗಿ ಮೊಬೈಲ್ ನೋಡುತ್ತಿದ್ದರೆ ಇದನ್ನು ತಪ್ಪದೇ ಓದಿ

ರಕ್ತ ತುಂಬಲು ಕೊಡುವ ಗುಳಿಗೆಗಳಿಂದ ಏನು ಅಡ್ಡಪರಿಣಾಮವಿದೆ ಎಂದು ತಿಳಿದುಕೊಳ್ಳಿ

ಪೇಪರ್ ಅವಲಕ್ಕಿಯಿಂದ ಆರೋಗ್ಯಕ್ಕೆ ಸಿಗುವ ಸಿಗುವ ಪ್ರಯೋಜನಗಳು ಇಲ್ಲಿದೆ

ಆಯುರ್ವೇದದ ಪ್ರಕಾರ ಬಿಸಿ ನೀರಿಗೆ ಜೇನು ತುಪ್ಪ ಸೇರಿಸಿ ಸೇವಿಸಬಾರದು ಯಾಕೆ ಗೊತ್ತಾ

Show comments