Webdunia - Bharat's app for daily news and videos

Install App

ಶೀತದ ನೆಗಡಿಗೆ

Webdunia
ಶುಕ್ರವಾರ, 21 ನವೆಂಬರ್ 2014 (14:19 IST)
ಕಾಳುಮೆಣಸಿನ ಚೂರ್ಣವನ್ನು ಜೇನುತುಪ್ಪದಲ್ಲಿ ಕಲಸಿ ಸೇವಿಸಿದರೆ ಶೀತದ ನೆಗಡಿ ನಿವಾರಣೆಯಾಗುವದು.
 
ಸ್ವಲ್ಪ ಉಪ್ಪು ಬೆರೆಸಿದ ನೀರಿಗೆ ನಿಂಬೆ ಹಣ್ಣಿನ ರಸವನ್ನು ಮಿಶ್ರ ಮಾಡಿ ದಿನಕ್ಕೆ ಮೂರು ಬಾರಿ ಸೇವಿಸಿದರೆ ಅಜೀರ್ಣ ನಿವಾರಣೆಯಾಗುತ್ತದೆ.
 
ಜೀರಿಗೆ ಕಷಾಯಕ್ಕೆ ಹಾಲು ಜೇನುತುಪ್ಪಾ ಬೆರಸಿ ಗರ್ಭಧಾರಣೆಯ ಅವಧಿಯಲ್ಲಿ ಪ್ರತಿದಿನವೂ ಸೇವಿಸುತ್ತಾ ಬಂದರೆ ಎದೆಹಾಲು ಯಥೇಚ್ಛವಾಗಿರುವುದು.
 
ಒಂದು ಬಟ್ಟಲು ಜೀರಿಗೆ ಕಷಾಯಕ್ಕೆ ಒಂದು ಚಿಟಕಿ ಏಲಕ್ಕಿ ಪುಡಿಯನ್ನು ಸೇರಿಸಿ ಕುಡಿಯುವುದರಿಂದ ಪಿತ್ತದೋಷಗಳು ನಿವಾರಣೆಯಾಗುತ್ತವೆ.
 
ಬಿಸಿ ಹಾಲಿಗೆ ಕಾಳು ಮೆಣಸಿನ ಪುಡಿ ಮತ್ತು ಕಲ್ಲು ಸಕ್ಕರೆ ಸೇರಿಸಿ ಕುಡಿಯುವುದರಿಂದ ನೆಗಡಿ ಕಡಿಮೆಯಾಗುತ್ತದೆ.

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಎಲ್ಲರೂ ಇಷ್ಟಪಟ್ಟು ತಿನ್ನುವ ರಾಂಬೂಟನ್ ಹಣ್ಣಿನ ಆರೋಗ್ಯ ಪ್ರಯೋಜನ ಇಲ್ಲಿದೆ

ರಾತ್ರಿ ನಿದ್ರೆ ಬರುವವರೆಗೂ ಬೆಡ್ ಮೇಲೆ ಮಲಗಿ ಮೊಬೈಲ್ ನೋಡುತ್ತಿದ್ದರೆ ಇದನ್ನು ತಪ್ಪದೇ ಓದಿ

ರಕ್ತ ತುಂಬಲು ಕೊಡುವ ಗುಳಿಗೆಗಳಿಂದ ಏನು ಅಡ್ಡಪರಿಣಾಮವಿದೆ ಎಂದು ತಿಳಿದುಕೊಳ್ಳಿ

ಪೇಪರ್ ಅವಲಕ್ಕಿಯಿಂದ ಆರೋಗ್ಯಕ್ಕೆ ಸಿಗುವ ಸಿಗುವ ಪ್ರಯೋಜನಗಳು ಇಲ್ಲಿದೆ

ಆಯುರ್ವೇದದ ಪ್ರಕಾರ ಬಿಸಿ ನೀರಿಗೆ ಜೇನು ತುಪ್ಪ ಸೇರಿಸಿ ಸೇವಿಸಬಾರದು ಯಾಕೆ ಗೊತ್ತಾ

Show comments