ಶೀತದ ನೆಗಡಿಗೆ

Webdunia
ಶುಕ್ರವಾರ, 21 ನವೆಂಬರ್ 2014 (14:19 IST)
ಕಾಳುಮೆಣಸಿನ ಚೂರ್ಣವನ್ನು ಜೇನುತುಪ್ಪದಲ್ಲಿ ಕಲಸಿ ಸೇವಿಸಿದರೆ ಶೀತದ ನೆಗಡಿ ನಿವಾರಣೆಯಾಗುವದು.
 
ಸ್ವಲ್ಪ ಉಪ್ಪು ಬೆರೆಸಿದ ನೀರಿಗೆ ನಿಂಬೆ ಹಣ್ಣಿನ ರಸವನ್ನು ಮಿಶ್ರ ಮಾಡಿ ದಿನಕ್ಕೆ ಮೂರು ಬಾರಿ ಸೇವಿಸಿದರೆ ಅಜೀರ್ಣ ನಿವಾರಣೆಯಾಗುತ್ತದೆ.
 
ಜೀರಿಗೆ ಕಷಾಯಕ್ಕೆ ಹಾಲು ಜೇನುತುಪ್ಪಾ ಬೆರಸಿ ಗರ್ಭಧಾರಣೆಯ ಅವಧಿಯಲ್ಲಿ ಪ್ರತಿದಿನವೂ ಸೇವಿಸುತ್ತಾ ಬಂದರೆ ಎದೆಹಾಲು ಯಥೇಚ್ಛವಾಗಿರುವುದು.
 
ಒಂದು ಬಟ್ಟಲು ಜೀರಿಗೆ ಕಷಾಯಕ್ಕೆ ಒಂದು ಚಿಟಕಿ ಏಲಕ್ಕಿ ಪುಡಿಯನ್ನು ಸೇರಿಸಿ ಕುಡಿಯುವುದರಿಂದ ಪಿತ್ತದೋಷಗಳು ನಿವಾರಣೆಯಾಗುತ್ತವೆ.
 
ಬಿಸಿ ಹಾಲಿಗೆ ಕಾಳು ಮೆಣಸಿನ ಪುಡಿ ಮತ್ತು ಕಲ್ಲು ಸಕ್ಕರೆ ಸೇರಿಸಿ ಕುಡಿಯುವುದರಿಂದ ನೆಗಡಿ ಕಡಿಮೆಯಾಗುತ್ತದೆ.

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಮನೆ ಸುತ್ತಮುತ್ತಾ ಸಿಗುವ ನುಗ್ಗೆ ಸೊಪ್ಪಿನ ಆರೋಗ್ಯ ಪ್ರಯೋಜನಗಳು ಇಲ್ಲಿದೆ

ಬೇಸಿಗೆಯಲ್ಲಿ ಚರ್ಮದಲ್ಲಿ ಬರುವ ಕೆಂಪು ಗುಳ್ಳೆಗೆ ಸಿಂಪಲ್, ಪರಿಣಾಮಕಾರೀ ಪರಿಹಾರಗಳು

ಒಂದು ದಿನಕ್ಕೆ ಎಷ್ಟು ಸಕ್ಕರೆ ಸೇವಿಸಬಹುದು, ಹೆಚ್ಚು ಸೇವಿಸಿದರೆ ಏನಾಗುತ್ತದೆ

ಮುಟ್ಟು ಮುಂದೂಡುವುದು ಹೇಗೆ, ಏನು ತೊಂದರೆ ಇಲ್ಲಿದೆ ಟಿಪ್ಸ್

ಮರುವಾಯಿ ತಿನ್ನುವುದರಿಂದ ಆರೋಗ್ಯಕ್ಕೆ ಸಿಗುವ ಲಾಭಗಳೇನು ಗೊತ್ತಾ

Show comments