Webdunia - Bharat's app for daily news and videos

Install App

ಶ್ರೀಗಂಧದ ಬಳಕೆಯಿಂದ ಚರ್ಮದ ಈ ಸಮಸ್ಯೆಗಳನ್ನು ನಿವಾರಿಸಬಹುದು

Webdunia
ಬುಧವಾರ, 31 ಮಾರ್ಚ್ 2021 (06:27 IST)
ಬೆಂಗಳೂರು : ಆಯುರ್ವೇದದಲ್ಲಿ ಶ್ರೀಗಂಧವು ಸೌಂದರ್ಯಕ್ಕೆ ಅತ್ಯುತ್ತಮ ಔಷಧವೆಂದು ಪರಿಗಣಿಸಲಾಗಿದೆ. ಇದು ಚರ್ಮಕ್ಕೆ ಸಂಬಂಧಿಸಿದ ಹಲವು ಸಮಸ್ಯೆಗಳನ್ನು ನಿವಾರಿಸುತ್ತದೆ. ಹಾಗಾಗಿ ‍ ಶ್ರೀಗಂಧದ ಬಳಕೆಯಿಂದ ಚರ್ಮಕ್ಕೆ ಏನೆಲ್ಲಾ ಲಾಭ ಎನ್ನುವುದನ್ನು ತಿಳಿದುಕೊಳ್ಳಿ.

*ಶ್ರೀಗಂಧದಿಂಧ ಸನ್ ಟ್ಯಾನ್ ನ್ನು ನಿವಾರಿಸಬಹುದು. ಹಾಗಾಗಿ ಶ್ರೀಗಂಧದ ಪುಡಿಗೆ ಸೌತೆಕಾಯಿ ರಸ, ಮೊಸರು, ಜೇನುತುಪ್ಪ, ನಿಂಬೆ ರಸ ಮಿಕ್ಸ್ ಮಾಡಿ ಮುಖಕ್ಕೆ ಹಚ್ಚಿದರೆ ಸನ್ ಟ್ಯಾನ್ ನಿವಾರಣೆಯಾಗುತ್ತದೆ.

*ನಿಮ್ಮ ಚರ್ಮವು ಎಣ್ಣೆಯುಕ್ತವಾಗಿದ್ದರೆ ಶ್ರೀಗಂಧದ ಪುಡಿಯನ್ನು ರೋಸ್ ವಾಟರ್ ನೊಂದಿಗೆ ಮಿಕ್ಸ್ ಮಾಡಿ ಮುಖಕ್ಕೆ ಹಚ್ಚಿ.

*ನಿಮ್ಮ ಚರ್ಮ ಮೃದುವಾಗಿ ಹೊಳೆಯುವಂತಾಗಲು ಶ್ರೀಗಂಧದ ಎಣ್ಣೆಯಿಂದ ಮುಖವನ್ನು ಮಸಾಜ್ ಮಾಡಿ. ರಾತ್ರಿಯಿಡಿ ಬಿಟ್ಟು ಬೆಳಿಗ್ಗೆ ವಾಶ್ ಮಾಡಿ.

*ಕಣ್ಣಿನ ಸುತ್ತಲಿನ ಡಾರ್ಕ್ ಸರ್ಕಲ್ ಅನ್ನು ನಿವಾರಿಸಲು ಶ್ರೀಗಂಧದ ಪುಡಿಗೆ ತೆಂಗಿನನೆಣ್ಣೆ ಮಿಕ್ಸ್ ಮಾಡಿ ಹಚ್ಚಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ರಂಜಾನ್ ಉಪವಾಸದಲ್ಲಿ ಖರ್ಜೂರಕ್ಕೆ ಯಾಕೆ ಸಖತ್ ಡಿಮ್ಯಾಂಡ್‌

Health Tips: ಬೇಸಿಗೆ ರಜೆಯಲ್ಲಿ ಮಕ್ಕಳ ಆರೋಗ್ಯ ಕಾಪಾಡುವ ಕೆಲ ಟಿಪ್ಸ್‌

ಮಕ್ಕಳನ್ನು ಓದಿಸಲು ಸರ್ಕಸ್ ಮಾಡುತ್ತಿರುವ ಪೋಷಕರಿಗೆ ಇಲ್ಲಿದೆ ಕೆಲ ಟಿಪ್ಸ್‌

ಇದೀಗ ಸಂಡಿಗೆ ಮಾಡಲು ಒಳ್ಳೆಯ ಸಮಯ, ಸಿಂಪಲ್ ಈರುಳ್ಳಿ ಸಂಡಿಗೆ ವಿಧಾನ ಹೀಗಿದೆ

ಮಕ್ಕಳ ನೆಚ್ಚಿನ ಹೋಳಿ ಹಬ್ಬದಲ್ಲಿ ಆರೋಗ್ಯದ ಮೇಲೂ ಇರಲಿ ಹೆಚ್ಚಿನ ಕಾಳಜಿ

ಮುಂದಿನ ಸುದ್ದಿ
Show comments