Webdunia - Bharat's app for daily news and videos

Install App

ಶ್ರೀಗಂಧದ ಬಳಕೆಯಿಂದ ಚರ್ಮದ ಈ ಸಮಸ್ಯೆಗಳನ್ನು ನಿವಾರಿಸಬಹುದು

Webdunia
ಬುಧವಾರ, 31 ಮಾರ್ಚ್ 2021 (06:27 IST)
ಬೆಂಗಳೂರು : ಆಯುರ್ವೇದದಲ್ಲಿ ಶ್ರೀಗಂಧವು ಸೌಂದರ್ಯಕ್ಕೆ ಅತ್ಯುತ್ತಮ ಔಷಧವೆಂದು ಪರಿಗಣಿಸಲಾಗಿದೆ. ಇದು ಚರ್ಮಕ್ಕೆ ಸಂಬಂಧಿಸಿದ ಹಲವು ಸಮಸ್ಯೆಗಳನ್ನು ನಿವಾರಿಸುತ್ತದೆ. ಹಾಗಾಗಿ ‍ ಶ್ರೀಗಂಧದ ಬಳಕೆಯಿಂದ ಚರ್ಮಕ್ಕೆ ಏನೆಲ್ಲಾ ಲಾಭ ಎನ್ನುವುದನ್ನು ತಿಳಿದುಕೊಳ್ಳಿ.

*ಶ್ರೀಗಂಧದಿಂಧ ಸನ್ ಟ್ಯಾನ್ ನ್ನು ನಿವಾರಿಸಬಹುದು. ಹಾಗಾಗಿ ಶ್ರೀಗಂಧದ ಪುಡಿಗೆ ಸೌತೆಕಾಯಿ ರಸ, ಮೊಸರು, ಜೇನುತುಪ್ಪ, ನಿಂಬೆ ರಸ ಮಿಕ್ಸ್ ಮಾಡಿ ಮುಖಕ್ಕೆ ಹಚ್ಚಿದರೆ ಸನ್ ಟ್ಯಾನ್ ನಿವಾರಣೆಯಾಗುತ್ತದೆ.

*ನಿಮ್ಮ ಚರ್ಮವು ಎಣ್ಣೆಯುಕ್ತವಾಗಿದ್ದರೆ ಶ್ರೀಗಂಧದ ಪುಡಿಯನ್ನು ರೋಸ್ ವಾಟರ್ ನೊಂದಿಗೆ ಮಿಕ್ಸ್ ಮಾಡಿ ಮುಖಕ್ಕೆ ಹಚ್ಚಿ.

*ನಿಮ್ಮ ಚರ್ಮ ಮೃದುವಾಗಿ ಹೊಳೆಯುವಂತಾಗಲು ಶ್ರೀಗಂಧದ ಎಣ್ಣೆಯಿಂದ ಮುಖವನ್ನು ಮಸಾಜ್ ಮಾಡಿ. ರಾತ್ರಿಯಿಡಿ ಬಿಟ್ಟು ಬೆಳಿಗ್ಗೆ ವಾಶ್ ಮಾಡಿ.

*ಕಣ್ಣಿನ ಸುತ್ತಲಿನ ಡಾರ್ಕ್ ಸರ್ಕಲ್ ಅನ್ನು ನಿವಾರಿಸಲು ಶ್ರೀಗಂಧದ ಪುಡಿಗೆ ತೆಂಗಿನನೆಣ್ಣೆ ಮಿಕ್ಸ್ ಮಾಡಿ ಹಚ್ಚಿ.

ಸಂಬಂಧಿಸಿದ ಸುದ್ದಿ

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಕಲ್ಲಂಗಡಿ ಹಣ್ಣನ್ನು ಫ್ರಿಡ್ಜ್ ನಲ್ಲಿಟ್ಟು ಸೇವಿಸುತ್ತಿದ್ದೀರೆ ಇದನ್ನು ಓದಿ

ಪೇಟೆಯಿಂದ ತಂದ ಮಾವಿನ ಹಣ್ಣು ಸೇವಿಸುವ ಮೊದಲು ಈ ಟಿಪ್ಸ್ ಫಾಲೋ ಮಾಡಿ

ಕ್ಯಾನ್ಸರ್ ರೋಗಕ್ಕೆ ಈ ಒಂದು ಹಣ್ಣು ರಾಮಬಾಣ

ಕಾರ್ನ್ ಸಿಲ್ಕ್ ಚಹಾ ಮಾಡಿ ಕುಡಿದರೆ ನಿಮ್ಮ ಈ ಅಂಗ ಸುರಕ್ಷಿತವಾಗಿರುತ್ತದೆ

ಮಾವಿನ ಹಣ್ಣು ತಿಂದರೆ ಶುಗರ್ ಹೆಚ್ಚಾಗುತ್ತಾ

ಮುಂದಿನ ಸುದ್ದಿ
Show comments