ಮಕ್ಕಳಿಗೆ ಬಾಲಗ್ರಹ ದೋಷವಿದ್ದರೆ ಪರಿಹಾರ ಹೇಗೆ?

Webdunia
ಗುರುವಾರ, 13 ಡಿಸೆಂಬರ್ 2018 (09:16 IST)
ಬೆಂಗಳೂರು: ಬಾಲಗ್ರಹ ದೋಷವಿದ್ದರೆ ವಿದ್ಯಾಭ್ಯಾಸ, ಹಠಮಾರಿತನ ಮುಂತಾದ ಸಮಸ್ಯೆಗಳು ಇದ್ದೇ ಇರುತ್ತವೆ. ಬಾಲಗ್ರಹ ದೋಷವಿದ್ದರೆ ಪರಿಹಾರವೇನು ಗೊತ್ತಾ?


ಬಾಲಗ್ರಹ ದೋಷವಿದ್ದರೆ ಸುಬ್ರಹ್ಮಣ್ಯನ ಆರಾಧನೆ ಮಾಡಿದರೆ ಉತ್ತಮ. ಸುಬ್ರಹ್ಮಣ್ಯ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿದ ಬಳಿಕ ತುಪ್ಪದ ದೀಪದ ಆರತಿ ಮಾಡಿ. ಬಳಿಕ ಅಲ್ಲಿ ಕೊಡುವ ಮೃತ್ತಿಕಾ ಪ್ರಸಾದವನ್ನು ಪ್ರತಿನಿತ್ಯ ಮಕ್ಕಳಿಗೆ ಹಚ್ಚಿದರೆ ಮಗು ಆರೋಗ್ಯವಾಗಿರುತ್ತದೆ.

ಹಾಗೆಯೇ ಈ ರೀತಿ ಮಾಡುವುದರಿಂದ ಮಕ್ಕಳ ವಿದ್ಯಾಭ್ಯಾಸದಲ್ಲಿ ಯಶಸ್ಸು ಸಿಗುವುದಲ್ಲದೆ, ಆಗಾಗ ಹುಷಾರು ತಪ್ಪುವುದು ತಪ್ಪುತ್ತದೆ. ಜ್ಞಾಪಕ ಶಕ್ತಿಯೂ ವೃದ್ಧಿಸಿ ಮಗು ಚೂಟಿಯಾಗುತ್ತದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

24ರಂದು ಬರಲಿದೆ ಕಾರ್ಪೊರೇಟ್ ಮಂದಿಯ ಕನಸಿನ `ಮೋಕ್ಷ’ ಟೀಸರ್!

ಟ್ರೇಲರ್‌ನಲ್ಲಿ ಕಂಡ ಬಡ್ಡಿಮಗನ್ ಲೈಫು ಭರ್ಜರಿಯಾಗಿದೆ!

ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಸಮಾರಂಭ: ಸ್ವರ್ಣ ಕಮಲ ಪ್ರಶಸ್ತಿ ಸ್ವೀಕರಿಸಿದ ರಿಷಬ್ ಶೆಟ್ಟಿ

ಜಾರ್ಖಂಡ್ ವಿಧಾನಸಭಾ ಚುನಾವಣಾ ಫಲಿತಾಂಶ; ಕಾಂಗ್ರೆಸ್ ಮಹಾಮೈತ್ರಿ ಕೂಟಕ್ಕೆ ಸರಳ ಬಹುಮತ

ದೇವಸ್ಥಾನದ ಜಾವಳ ಕಾರ್ಯಕ್ರಮದಲ್ಲಿ ಆಹಾರ ಸೇವಿಸಿ 50 ಮಂದಿ ಅಸ್ವಸ್ಥ

ಎಲ್ಲವನ್ನೂ ನೋಡು

ತಾಜಾ

ಸಂಕ್ರಾಂತಿ ದಿನ ಈ ಮೂರು ವಸ್ತು ದಾನ ಮಾಡಲು ಮರೆಯದಿರಿ

ಈದ್ ಮಿಲಾದ್ ಯಾಕೆ ಆಚರಿಸುತ್ತಾರೆ, ಏನಿದರ ಮಹತ್ವ

ಮಂಗಳ ಗೌರಿ ವ್ರತ ಮಾಡುವುದು ಹೇಗೆ

ಗೌರಿ ಪೂಜೆ ಮಾಡುವ ವಿಧಾನ ಹೇಗೆ ಇಲ್ಲಿದೆ ನೋಡಿ ವಿವರ

ಗಣೇಶ ಮೂರ್ತಿ ಖರೀದಿಸುವಾಗ ಈ ವಿಚಾರಗಳು ನೆನಪಿರಲಿ

ಮುಂದಿನ ಸುದ್ದಿ
Show comments