Webdunia - Bharat's app for daily news and videos

Install App

ಮಕ್ಕಳಿಗೆ ಬಾಲಗ್ರಹ ದೋಷವಿದ್ದರೆ ಪರಿಹಾರ ಹೇಗೆ?

Webdunia
ಗುರುವಾರ, 13 ಡಿಸೆಂಬರ್ 2018 (09:16 IST)
ಬೆಂಗಳೂರು: ಬಾಲಗ್ರಹ ದೋಷವಿದ್ದರೆ ವಿದ್ಯಾಭ್ಯಾಸ, ಹಠಮಾರಿತನ ಮುಂತಾದ ಸಮಸ್ಯೆಗಳು ಇದ್ದೇ ಇರುತ್ತವೆ. ಬಾಲಗ್ರಹ ದೋಷವಿದ್ದರೆ ಪರಿಹಾರವೇನು ಗೊತ್ತಾ?


ಬಾಲಗ್ರಹ ದೋಷವಿದ್ದರೆ ಸುಬ್ರಹ್ಮಣ್ಯನ ಆರಾಧನೆ ಮಾಡಿದರೆ ಉತ್ತಮ. ಸುಬ್ರಹ್ಮಣ್ಯ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿದ ಬಳಿಕ ತುಪ್ಪದ ದೀಪದ ಆರತಿ ಮಾಡಿ. ಬಳಿಕ ಅಲ್ಲಿ ಕೊಡುವ ಮೃತ್ತಿಕಾ ಪ್ರಸಾದವನ್ನು ಪ್ರತಿನಿತ್ಯ ಮಕ್ಕಳಿಗೆ ಹಚ್ಚಿದರೆ ಮಗು ಆರೋಗ್ಯವಾಗಿರುತ್ತದೆ.

ಹಾಗೆಯೇ ಈ ರೀತಿ ಮಾಡುವುದರಿಂದ ಮಕ್ಕಳ ವಿದ್ಯಾಭ್ಯಾಸದಲ್ಲಿ ಯಶಸ್ಸು ಸಿಗುವುದಲ್ಲದೆ, ಆಗಾಗ ಹುಷಾರು ತಪ್ಪುವುದು ತಪ್ಪುತ್ತದೆ. ಜ್ಞಾಪಕ ಶಕ್ತಿಯೂ ವೃದ್ಧಿಸಿ ಮಗು ಚೂಟಿಯಾಗುತ್ತದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

24ರಂದು ಬರಲಿದೆ ಕಾರ್ಪೊರೇಟ್ ಮಂದಿಯ ಕನಸಿನ `ಮೋಕ್ಷ’ ಟೀಸರ್!

ಟ್ರೇಲರ್‌ನಲ್ಲಿ ಕಂಡ ಬಡ್ಡಿಮಗನ್ ಲೈಫು ಭರ್ಜರಿಯಾಗಿದೆ!

ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಸಮಾರಂಭ: ಸ್ವರ್ಣ ಕಮಲ ಪ್ರಶಸ್ತಿ ಸ್ವೀಕರಿಸಿದ ರಿಷಬ್ ಶೆಟ್ಟಿ

ಜಾರ್ಖಂಡ್ ವಿಧಾನಸಭಾ ಚುನಾವಣಾ ಫಲಿತಾಂಶ; ಕಾಂಗ್ರೆಸ್ ಮಹಾಮೈತ್ರಿ ಕೂಟಕ್ಕೆ ಸರಳ ಬಹುಮತ

ದೇವಸ್ಥಾನದ ಜಾವಳ ಕಾರ್ಯಕ್ರಮದಲ್ಲಿ ಆಹಾರ ಸೇವಿಸಿ 50 ಮಂದಿ ಅಸ್ವಸ್ಥ

ಹನುಮಾನ್ ಜಯಂತಿ ವಿಶೇಷ: ಆಂಜನೇಯನಿಗೆ ತಕ್ಕ ಸಮಯದಲ್ಲೇ ನೆನಪು ಕೈಕೊಡುವುದು ಯಾಕೆ

ಭಗವಾನ್ ರಾಮ ಏಕೆ ಕಾಲವನ್ನು ಮೀರಿದ್ದಾನೆ

ಯುಗಾದಿ ದಿನ ಚಂದ್ರನ ದರ್ಶನ ಮಾಡುವುದರ ಉದ್ದೇಶ

ಈ ದೇವಸ್ಥಾನಕ್ಕೆ ಬಂದು ಗಂಟೆ ಕಟ್ಟಿದರೆ ಇಷ್ಟಾರ್ಥ ನೆರವೇರುತ್ತದೆ

ಅಯೋಧ್ಯೆ ರಾಮಲಲ್ಲಾನ ಆರತಿಯನ್ನು ಮನೆಯಲ್ಲಿಯೇ ಕುಳಿತು ಲೈವ್ ನೋಡಲು ಹೀಗೆ ಮಾಡಿ

ಮುಂದಿನ ಸುದ್ದಿ
Show comments