Webdunia - Bharat's app for daily news and videos

Install App

ದೇವರ ಮನೆಯ ದೀಪ ಆರಿಸುವ ಮೊದಲು ಈ ವಿಚಾರ ನೆನಪಿರಲಿ

Webdunia
ಸೋಮವಾರ, 24 ಡಿಸೆಂಬರ್ 2018 (08:56 IST)
ಬೆಂಗಳೂರು: ದೇವರ ಮನೆಯಲ್ಲಿ ಪ್ರತಿನಿತ್ಯ ಬೆಳಿಗ್ಗೆ ಅಥವಾ ಸಂಜೆ ದೇವರಿಗೆ ದೀಪ ಹಚ್ಚಿಟ್ಟು ಪ್ರಾರ್ಥನೆ ಸಲ್ಲಿಸುತ್ತೇವೆ. ಆದರೆ ಹೀಗೆ ಮಾಡುವುದರ ಮೊದಲು ಕೆಲವು ವಿಚಾರಗಳು ತಿಳಿದಿರಬೇಕು.


ದೇವರಿಗೆ ದೀಪ ಹಚ್ಚುವಾಗ ದೀಪ ಶುದ್ಧವಾಗಿರಬೇಕು, ಕೊಳೆಯಾಗಿರಬಾರದು. ಅದು ಸೂರ್ಯನಿಗೆ ಮುಖ ಮಾಡಿರಬೇಕು. ದೀಪದಲ್ಲಿ ಎಣ್ಣೆ ಅಥವಾ ತುಪ್ಪ ಬಳಸುತ್ತಿದ್ದರೆ ಅದು ತುಂಬಿದೆಯೇ ಎಂದು ನೋಡಿಕೊಳ್ಳಬೇಕು. ದೀಪ ಹಚ್ಚಿದ ಮೇಲೆ ಎಣ್ಣೆ ಅಥವಾ ತುಪ್ಪ ಇಲ್ಲದೇ ಅದು ಆರಿದರೆ ಶುಭವಲ್ಲ.

ದೀಪ ಆರಿಸುವಾಗ ಬಾಯಿಯಲ್ಲಿ ಗಾಳಿ ಹಾಕಿ ಆರಿಸಬಾರದು. ಅದರಿಂ ಅಶುದ್ಧಿಯಾಗುತ್ತದೆ. ಹೀಗಾಗಿ ಕೈಯಲ್ಲಿ ಗಾಳಿ ಹಾಕಿ ದಿಪ ಆರಿಸುವುದು ಸರಿಯಾದ ಕ್ರಮ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

24ರಂದು ಬರಲಿದೆ ಕಾರ್ಪೊರೇಟ್ ಮಂದಿಯ ಕನಸಿನ `ಮೋಕ್ಷ’ ಟೀಸರ್!

ಟ್ರೇಲರ್‌ನಲ್ಲಿ ಕಂಡ ಬಡ್ಡಿಮಗನ್ ಲೈಫು ಭರ್ಜರಿಯಾಗಿದೆ!

ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಸಮಾರಂಭ: ಸ್ವರ್ಣ ಕಮಲ ಪ್ರಶಸ್ತಿ ಸ್ವೀಕರಿಸಿದ ರಿಷಬ್ ಶೆಟ್ಟಿ

ಜಾರ್ಖಂಡ್ ವಿಧಾನಸಭಾ ಚುನಾವಣಾ ಫಲಿತಾಂಶ; ಕಾಂಗ್ರೆಸ್ ಮಹಾಮೈತ್ರಿ ಕೂಟಕ್ಕೆ ಸರಳ ಬಹುಮತ

ದೇವಸ್ಥಾನದ ಜಾವಳ ಕಾರ್ಯಕ್ರಮದಲ್ಲಿ ಆಹಾರ ಸೇವಿಸಿ 50 ಮಂದಿ ಅಸ್ವಸ್ಥ

ಹನುಮಾನ್ ಜಯಂತಿ ವಿಶೇಷ: ಆಂಜನೇಯನಿಗೆ ತಕ್ಕ ಸಮಯದಲ್ಲೇ ನೆನಪು ಕೈಕೊಡುವುದು ಯಾಕೆ

ಭಗವಾನ್ ರಾಮ ಏಕೆ ಕಾಲವನ್ನು ಮೀರಿದ್ದಾನೆ

ಯುಗಾದಿ ದಿನ ಚಂದ್ರನ ದರ್ಶನ ಮಾಡುವುದರ ಉದ್ದೇಶ

ಈ ದೇವಸ್ಥಾನಕ್ಕೆ ಬಂದು ಗಂಟೆ ಕಟ್ಟಿದರೆ ಇಷ್ಟಾರ್ಥ ನೆರವೇರುತ್ತದೆ

ಅಯೋಧ್ಯೆ ರಾಮಲಲ್ಲಾನ ಆರತಿಯನ್ನು ಮನೆಯಲ್ಲಿಯೇ ಕುಳಿತು ಲೈವ್ ನೋಡಲು ಹೀಗೆ ಮಾಡಿ

ಮುಂದಿನ ಸುದ್ದಿ
Show comments