ಪ್ರತಿನಿತ್ಯ ಮನೆಯಲ್ಲಿ ಶಂಖನಾದ ಮಾಡುವುದರ ಲಾಭವೇನು ಗೊತ್ತಾ?

Webdunia
ಶನಿವಾರ, 15 ಡಿಸೆಂಬರ್ 2018 (09:23 IST)
ಬೆಂಗಳೂರು: ಹಿಂದೂ ಸಂಪ್ರದಾಯದ ಪ್ರಕಾರ ಪ್ರತಿನಿತ್ಯ ಹಲವು ಮನೆಗಳಲ್ಲಿ ಸಂಜೆ ಅಥವಾ ಬೆಳಿಗ್ಗೆ ದೀಪ ಹಚ್ಚಿ ಶಂಖನಾದ ಮಾಡಿ ದೇವರಿಗೆ ವಂದಿಸುವ ರೂಡಿಯಿರುತ್ತದೆ. ಶಂಖ ನಾದದಿಂದ ಎಷ್ಟೊಂದು ಪ್ರಯೋಜನಗಳಿವೆ ಗೊತ್ತಾ?


ಶಂಖನಾದ ಎನ್ನುವುದು ಸತ್ಯದ, ಶುಭದ ಸಂಕೇತ. ಅಲ್ಲದೆ, ಇದರಲ್ಲಿ ರಾಕ್ಷಸ ಗುಣಗಳನ್ನು ಓಡಿಸುವ ಗುಣವಿದೆಯಂತೆ. ಅದೇ ಕಾರಣಕ್ಕೆ ಮುಸ್ಸಂಜೆ ವೇಳೆ ಶಂಖನಾದ ಮಾಡಲಾಗುತ್ತದೆ ಎಂಬುದು ನಂಬಿಕೆ.

ಶಂಖನಾದ ಮಾಡುವುದರಿಂದ ಮನೆಯ ಸುತ್ತವಿರುವ ದುಷ್ಟ ಶಕ್ತಿಗಳು ನಿವಾರಣೆಯಾಗಿ ಅದರಿಂದ ಹೊರ ಹೊಮ್ಮು ಓಂ ಎನ್ನುವ ನಾದ ಮನೆಯಲ್ಲಿ ಧನಾತ್ಮಕ ವಾತಾವರಣ ಸೃಷ್ಟಿಸುತ್ತದೆ.

ಅಷ್ಟೇ ಅಲ್ಲದೆ, ಶಂಖನಾದದಿಂದ ಆರೋಗ್ಯಕ್ಕೂ ಲಾಭಗಳಿವೆ. ಮಕ್ಕಳು ಮಾತನಾಡಲು ತೊದಲುತ್ತಿದ್ದರೆ ಅಂತಹವರಿಗೆ ಶಂಖನಾದ ಮಾಡಲು ಹೇಳಿದರೆ ಅವರ ನಾಲಿಗೆ ಸರಿಯಾಗಿ ಹೊರಳಾಡುತ್ತದೆ. ಅಷ್ಟೇ ಅಲ್ಲದೆ, ಶಂಖನಾದ ನಮ್ಮ ಹೃದಯ ಬಡಿತ ಸಮಸ್ಥಿತಿಗೆ ತರುವುದಲ್ಲದೆ, ಉಸಿರಾಟಕ್ಕೆ ವ್ಯಾಯಾಮ ಸಿಕ್ಕಿದಂತಾಗುತ್ತದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

24ರಂದು ಬರಲಿದೆ ಕಾರ್ಪೊರೇಟ್ ಮಂದಿಯ ಕನಸಿನ `ಮೋಕ್ಷ’ ಟೀಸರ್!

ಟ್ರೇಲರ್‌ನಲ್ಲಿ ಕಂಡ ಬಡ್ಡಿಮಗನ್ ಲೈಫು ಭರ್ಜರಿಯಾಗಿದೆ!

ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಸಮಾರಂಭ: ಸ್ವರ್ಣ ಕಮಲ ಪ್ರಶಸ್ತಿ ಸ್ವೀಕರಿಸಿದ ರಿಷಬ್ ಶೆಟ್ಟಿ

ಜಾರ್ಖಂಡ್ ವಿಧಾನಸಭಾ ಚುನಾವಣಾ ಫಲಿತಾಂಶ; ಕಾಂಗ್ರೆಸ್ ಮಹಾಮೈತ್ರಿ ಕೂಟಕ್ಕೆ ಸರಳ ಬಹುಮತ

ದೇವಸ್ಥಾನದ ಜಾವಳ ಕಾರ್ಯಕ್ರಮದಲ್ಲಿ ಆಹಾರ ಸೇವಿಸಿ 50 ಮಂದಿ ಅಸ್ವಸ್ಥ

ಎಲ್ಲವನ್ನೂ ನೋಡು

ತಾಜಾ

ಜ್ಯೋತಿಷ್ಯ ಪ್ರಕಾರ ಚಂದ್ರಗ್ರಹಣ ಸಮಯದಲ್ಲಿ ಹೋಳಿ ಆಡಬಹುದೇ

ಶಿವರಾತ್ರಿಗೆ ಶಿವನಿಗೆ ಪೂಜೆ ಮಾಡುವಾಗ ಹೇಳಬೇಕಾದ ಮಂತ್ರ ಯಾವುದು

ಸಂಕ್ರಾಂತಿ ದಿನ ಈ ಮೂರು ವಸ್ತು ದಾನ ಮಾಡಲು ಮರೆಯದಿರಿ

ಈದ್ ಮಿಲಾದ್ ಯಾಕೆ ಆಚರಿಸುತ್ತಾರೆ, ಏನಿದರ ಮಹತ್ವ

ಮಂಗಳ ಗೌರಿ ವ್ರತ ಮಾಡುವುದು ಹೇಗೆ

ಮುಂದಿನ ಸುದ್ದಿ
Show comments