ಶ್ರೀರಾಮಚಂದ್ರನ ಜನ್ಮದಿನಕ್ಕೆ ಕೋಸಂಬರಿ ಹಂಚಿರೋ..

Webdunia
ಬುಧವಾರ, 5 ಏಪ್ರಿಲ್ 2017 (09:50 IST)
ಬೆಂಗಳೂರು:  ಇಂದು ಶ್ರೀರಾಮ ನವಮಿ. ಶ್ರೀರಾಮಚಂದ್ರನ ಜನ್ಮದಿನ. ಈ ಶುಭ ಸಂದರ್ಭಕ್ಕೆ ದೇಶದ ಜನತೆಗೆ ಪ್ರಧಾನಿ ಮೋದಿ ಶುಭಾಶಯ ಕೋರಿದ್ದಾರೆ.

 

ದೇಶದಾದ್ಯಂತ ರಾಮ ನವಮಿ ಆಚರಿಸಲಾಗುತ್ತಿದೆ. ದೇವಾಲಯಗಳಲ್ಲಿ ಪಾನಕ, ಕೋಸಂಬರಿ ಪ್ರಸಾದ ಹಂಚಲಾಗುತ್ತಿದೆ. ಅಂತೂ ದೇವಾಲಯಗಳಲ್ಲಿ, ಮನೆ ಮನೆಗಳಲ್ಲಿ ಭಕ್ತಿಯಿಂದ ರಾಮ ನಾಮ ಜಪ ಮಾಡಲಾಗುತ್ತದೆ.

 
ದಶರಥ ಪುತ್ರ ಶ್ರೀರಾಮಚಂದ್ರ ಹುಟ್ಟಿದ್ದು ಚೈತ್ರ ಮಾಸ, ನವಮಿ ತಿಥಿ, ಶುಕ್ಲ ಪಕ್ಷದಂದು. ಶ್ರೀರಾಮಚಂದ್ರ ಹುಟ್ಟಿದ್ದು, ಮಧ್ಯಾಹ್ನದ ವೇಳೆ ಎಂಬ ನಂಬಿಕೆ. ಇದಕ್ಕಾಗಿ ಮಧ್ಯಾಹ್ನದ ಅವಧಿ ರಾಮನ ಪೂಜೆಗೆ ಶ್ರೇಷ್ಠ ಹೊತ್ತು ಎಂದು ನಂಬಲಾಗುತ್ತದೆ.

 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

24ರಂದು ಬರಲಿದೆ ಕಾರ್ಪೊರೇಟ್ ಮಂದಿಯ ಕನಸಿನ `ಮೋಕ್ಷ’ ಟೀಸರ್!

ಟ್ರೇಲರ್‌ನಲ್ಲಿ ಕಂಡ ಬಡ್ಡಿಮಗನ್ ಲೈಫು ಭರ್ಜರಿಯಾಗಿದೆ!

ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಸಮಾರಂಭ: ಸ್ವರ್ಣ ಕಮಲ ಪ್ರಶಸ್ತಿ ಸ್ವೀಕರಿಸಿದ ರಿಷಬ್ ಶೆಟ್ಟಿ

ಜಾರ್ಖಂಡ್ ವಿಧಾನಸಭಾ ಚುನಾವಣಾ ಫಲಿತಾಂಶ; ಕಾಂಗ್ರೆಸ್ ಮಹಾಮೈತ್ರಿ ಕೂಟಕ್ಕೆ ಸರಳ ಬಹುಮತ

ದೇವಸ್ಥಾನದ ಜಾವಳ ಕಾರ್ಯಕ್ರಮದಲ್ಲಿ ಆಹಾರ ಸೇವಿಸಿ 50 ಮಂದಿ ಅಸ್ವಸ್ಥ

ಎಲ್ಲವನ್ನೂ ನೋಡು

ತಾಜಾ

ಈದ್ ಮಿಲಾದ್ ಯಾಕೆ ಆಚರಿಸುತ್ತಾರೆ, ಏನಿದರ ಮಹತ್ವ

ಮಂಗಳ ಗೌರಿ ವ್ರತ ಮಾಡುವುದು ಹೇಗೆ

ಗೌರಿ ಪೂಜೆ ಮಾಡುವ ವಿಧಾನ ಹೇಗೆ ಇಲ್ಲಿದೆ ನೋಡಿ ವಿವರ

ಗಣೇಶ ಮೂರ್ತಿ ಖರೀದಿಸುವಾಗ ಈ ವಿಚಾರಗಳು ನೆನಪಿರಲಿ

ರಕ್ಷಾ ಬಂಧನದ ರಾಖಿ ಕಟ್ಟುವಾಗ ಎಷ್ಟು ಗಂಟು ಹಾಕಬೇಕು

ಮುಂದಿನ ಸುದ್ದಿ
Show comments