Webdunia - Bharat's app for daily news and videos

Install App

ಶ್ರೀರಾಮಚಂದ್ರನ ಜನ್ಮದಿನಕ್ಕೆ ಕೋಸಂಬರಿ ಹಂಚಿರೋ..

Webdunia
ಬುಧವಾರ, 5 ಏಪ್ರಿಲ್ 2017 (09:50 IST)
ಬೆಂಗಳೂರು:  ಇಂದು ಶ್ರೀರಾಮ ನವಮಿ. ಶ್ರೀರಾಮಚಂದ್ರನ ಜನ್ಮದಿನ. ಈ ಶುಭ ಸಂದರ್ಭಕ್ಕೆ ದೇಶದ ಜನತೆಗೆ ಪ್ರಧಾನಿ ಮೋದಿ ಶುಭಾಶಯ ಕೋರಿದ್ದಾರೆ.

 

ದೇಶದಾದ್ಯಂತ ರಾಮ ನವಮಿ ಆಚರಿಸಲಾಗುತ್ತಿದೆ. ದೇವಾಲಯಗಳಲ್ಲಿ ಪಾನಕ, ಕೋಸಂಬರಿ ಪ್ರಸಾದ ಹಂಚಲಾಗುತ್ತಿದೆ. ಅಂತೂ ದೇವಾಲಯಗಳಲ್ಲಿ, ಮನೆ ಮನೆಗಳಲ್ಲಿ ಭಕ್ತಿಯಿಂದ ರಾಮ ನಾಮ ಜಪ ಮಾಡಲಾಗುತ್ತದೆ.

 
ದಶರಥ ಪುತ್ರ ಶ್ರೀರಾಮಚಂದ್ರ ಹುಟ್ಟಿದ್ದು ಚೈತ್ರ ಮಾಸ, ನವಮಿ ತಿಥಿ, ಶುಕ್ಲ ಪಕ್ಷದಂದು. ಶ್ರೀರಾಮಚಂದ್ರ ಹುಟ್ಟಿದ್ದು, ಮಧ್ಯಾಹ್ನದ ವೇಳೆ ಎಂಬ ನಂಬಿಕೆ. ಇದಕ್ಕಾಗಿ ಮಧ್ಯಾಹ್ನದ ಅವಧಿ ರಾಮನ ಪೂಜೆಗೆ ಶ್ರೇಷ್ಠ ಹೊತ್ತು ಎಂದು ನಂಬಲಾಗುತ್ತದೆ.

 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

24ರಂದು ಬರಲಿದೆ ಕಾರ್ಪೊರೇಟ್ ಮಂದಿಯ ಕನಸಿನ `ಮೋಕ್ಷ’ ಟೀಸರ್!

ಟ್ರೇಲರ್‌ನಲ್ಲಿ ಕಂಡ ಬಡ್ಡಿಮಗನ್ ಲೈಫು ಭರ್ಜರಿಯಾಗಿದೆ!

ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಸಮಾರಂಭ: ಸ್ವರ್ಣ ಕಮಲ ಪ್ರಶಸ್ತಿ ಸ್ವೀಕರಿಸಿದ ರಿಷಬ್ ಶೆಟ್ಟಿ

ಜಾರ್ಖಂಡ್ ವಿಧಾನಸಭಾ ಚುನಾವಣಾ ಫಲಿತಾಂಶ; ಕಾಂಗ್ರೆಸ್ ಮಹಾಮೈತ್ರಿ ಕೂಟಕ್ಕೆ ಸರಳ ಬಹುಮತ

ದೇವಸ್ಥಾನದ ಜಾವಳ ಕಾರ್ಯಕ್ರಮದಲ್ಲಿ ಆಹಾರ ಸೇವಿಸಿ 50 ಮಂದಿ ಅಸ್ವಸ್ಥ

ಅಕ್ಷಯ ತೃತೀಯ ದಿನದ ಮಹತ್ವವೇನು ಎಂಬ ಮಾಹಿತಿ ಇಲ್ಲಿದೆ

ಹನುಮಾನ್ ಜಯಂತಿ ವಿಶೇಷ: ಆಂಜನೇಯನಿಗೆ ತಕ್ಕ ಸಮಯದಲ್ಲೇ ನೆನಪು ಕೈಕೊಡುವುದು ಯಾಕೆ

ಭಗವಾನ್ ರಾಮ ಏಕೆ ಕಾಲವನ್ನು ಮೀರಿದ್ದಾನೆ

ಯುಗಾದಿ ದಿನ ಚಂದ್ರನ ದರ್ಶನ ಮಾಡುವುದರ ಉದ್ದೇಶ

ಈ ದೇವಸ್ಥಾನಕ್ಕೆ ಬಂದು ಗಂಟೆ ಕಟ್ಟಿದರೆ ಇಷ್ಟಾರ್ಥ ನೆರವೇರುತ್ತದೆ

ಮುಂದಿನ ಸುದ್ದಿ
Show comments